ಬೈಕ್ ಸ್ಟಂಟ್ ಎಂಬುದು ಈಗ ಹಲವರ ಶೋಕಿ. ತಾವು ತಮ್ಮ ಸಾಹಸವನ್ನು ಪ್ರದರ್ಶಿಸಬೇಕು, ನಮ್ಮ ಸಾಮರ್ಥ್ಯವನ್ನು ಕಂಡು ಎಲ್ಲರೂ ಅಚ್ಚರಿಪಡಬೇಕು, ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಬೇಕು ಎಂಬುದು ಇವರ ಹಪಹಪಿ. ಈ ಹಪಹಪಿಯಲ್ಲಿ ಇವರು ಕೆಲವೊಮ್ಮೆ ಯಾವ ಅಪಾಯವನ್ನು ಬೇಕಾದರೂ ಎದುರಿಸಲು ಸಿದ್ಧರಿರುತ್ತಾರೆ. ಜತೆಗೆ, ಸಂಕಷ್ಟಕ್ಕೂ ಗುರಿಯಾಗುತ್ತಾರೆ. ಇಂತಹ ಸಾಕಷ್ಟು ದೃಶ್ಯಗಳನ್ನು ನೀವು ಕೂಡಾ ಸೋಶಿಯಲ್ ಮೀಡಿಯಾದಲ್ಲಿ ನೋಡಿಬಹುದು. ಹೀಗೆ ಸ್ಟಂಟ್ ಪ್ರದರ್ಶಿಸುವವರ ವಿರುದ್ಧ ಸಾಕಷ್ಟು ಬಾರಿ ಕ್ರಮ ಕೂಡಾ ಕೈಗೊಳ್ಳಲಾಗಿದೆ. ಆದರೆ, ಸಾಹಸ ಪ್ರದರ್ಶಿಸಿ ಕಷ್ಟಕ್ಕೆ ಗುರಿಯಾಗುವವರ ಸಂಖ್ಯೆಯಂತು ಕಡಿಮೆಯಾಗಿಲ್ಲ. ಸದ್ಯ ಅಂತಹದ್ದೇ ಇನ್ನೊಂದು ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…