ಇತ್ತೀಚಿನ ದಿನಗಳಲ್ಲಿ ಕಾಡು ಮೃಗಗಳು ಕಾಡನ್ನು ಬಿಟ್ಟು. ಸಾರ್ವಜನಿಕರು ವಾಸಿಸುವ ಸ್ಥಳಕ್ಕೆ ಬಂದು. ಸಾರ್ವಜನಿಕರಿಗೆ ಮತ್ತು ಸಾಕು ಪ್ರಾಣಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಯಾರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಿಗೆಯ ಒಂದು ಪ್ರಕರಣ ಕೂಡ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಕೂಡಾ ಒಂದು ಹಸುವಿನ ಮೇಲೆ ಹಲ್ಲೆ ಮಾಡಿ ಹಸುವನ್ನು ಕೊಂದು ಅಲ್ಲಿಂದ ಪರಾರಿಯಾಗಿತ್ತು.ಇಂತಹ ಘಟನೆ ಜಿಲ್ಲೆಯಲ್ಲಿ ಸಾಕಷ್ಟು ಕೇಳಿ ಬರುತ್ತಿದೆ. ಹೀಗೆಯೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಮಂಚಿಕೆರಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು .ಮಂಚಿಕೇರಿ ಮತ್ತು ಕಾತುರು ಅರಣ್ಯ ವ್ಯಾಪ್ತಿಯಲ್ಲಿ. ಅಧಿಕಾರಿ ಸಿಬ್ಬಂದಿಗಳು ಗಸ್ತಿಗೆ ಹೋದ ಸಂದರ್ಭದಲ್ಲಿ ತಾಲೂಕಿನ ಚಿಪಗಿ ಕಾತುರ ಮುಖ್ಯ ರಸ್ತೆಯಲ್ಲಿ ಯಾವಗಲು ಹೋಗುವ ಹಾಗೆ ಅಧಿಕಾರಿ ಸಿಬ್ಬಂದಿಗಳು ಉಪ ವಲಯದ ಅರಣ್ಯ ಅಧಿಕಾರಿ ಬೀ ಸುರೇಶ ಮತ್ತು ಅರಣ್ಯ ರಕ್ಷಕ ಬಸವನಗೌಡ ಹಲಗಿ ಮತ್ತು ಶಿವಾನಂದ ಮಾಯನ್ನವರ ತಮ್ಮ ವಾಹನದಲ್ಲಿ ಗಸ್ತಿಗೆ ಹೋದ ಸಂದರ್ಭದಲ್ಲಿ ಚಿರತೆ ಕಾಣಿಸಿಕೊಂಡಿದೆ.ಅಧಿಕಾರಿ ಸಿಬ್ಬಂದಿಗಳು ತಮ್ಮ ವಾಹನದಲ್ಲಿ ಸುರಕ್ಷಿತವಾಗಿ ಇರುವ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಇನ್ನು ಮುಂದಾದರೂ ಕಾಡು ಮೃಗಗಳು ನಾಡಿಗೆ ಬರದಂತೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ…
ವರದಿ: ಶ್ರೀಪಾದ್ ಹೆಗಡೆ .
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…