Latest

ಕಾಡು ಮೃಗ ಚಿರತೆಯ ಅಟ್ಟಹಾಸ ಬೆಚ್ಚಿಬಿದ್ದ ಗ್ರಾಮಸ್ಥರು

ಇತ್ತೀಚಿನ ದಿನಗಳಲ್ಲಿ ಕಾಡು ಮೃಗಗಳು ಕಾಡನ್ನು ಬಿಟ್ಟು. ಸಾರ್ವಜನಿಕರು ವಾಸಿಸುವ ಸ್ಥಳಕ್ಕೆ ಬಂದು. ಸಾರ್ವಜನಿಕರಿಗೆ ಮತ್ತು ಸಾಕು ಪ್ರಾಣಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಯಾರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಿಗೆಯ ಒಂದು ಪ್ರಕರಣ ಕೂಡ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಕೂಡಾ ಒಂದು ಹಸುವಿನ ಮೇಲೆ ಹಲ್ಲೆ ಮಾಡಿ ಹಸುವನ್ನು ಕೊಂದು ಅಲ್ಲಿಂದ ಪರಾರಿಯಾಗಿತ್ತು.ಇಂತಹ ಘಟನೆ ಜಿಲ್ಲೆಯಲ್ಲಿ ಸಾಕಷ್ಟು ಕೇಳಿ ಬರುತ್ತಿದೆ. ಹೀಗೆಯೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಮಂಚಿಕೆರಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು .ಮಂಚಿಕೇರಿ ಮತ್ತು ಕಾತುರು ಅರಣ್ಯ ವ್ಯಾಪ್ತಿಯಲ್ಲಿ. ಅಧಿಕಾರಿ ಸಿಬ್ಬಂದಿಗಳು ಗಸ್ತಿಗೆ ಹೋದ ಸಂದರ್ಭದಲ್ಲಿ ತಾಲೂಕಿನ ಚಿಪಗಿ ಕಾತುರ ಮುಖ್ಯ ರಸ್ತೆಯಲ್ಲಿ ಯಾವಗಲು ಹೋಗುವ ಹಾಗೆ ಅಧಿಕಾರಿ ಸಿಬ್ಬಂದಿಗಳು ಉಪ ವಲಯದ ಅರಣ್ಯ ಅಧಿಕಾರಿ ಬೀ ಸುರೇಶ ಮತ್ತು ಅರಣ್ಯ ರಕ್ಷಕ ಬಸವನಗೌಡ ಹಲಗಿ ಮತ್ತು ಶಿವಾನಂದ ಮಾಯನ್ನವರ ತಮ್ಮ ವಾಹನದಲ್ಲಿ ಗಸ್ತಿಗೆ ಹೋದ ಸಂದರ್ಭದಲ್ಲಿ ಚಿರತೆ ಕಾಣಿಸಿಕೊಂಡಿದೆ.ಅಧಿಕಾರಿ ಸಿಬ್ಬಂದಿಗಳು ತಮ್ಮ ವಾಹನದಲ್ಲಿ ಸುರಕ್ಷಿತವಾಗಿ ಇರುವ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಇನ್ನು ಮುಂದಾದರೂ ಕಾಡು ಮೃಗಗಳು ನಾಡಿಗೆ ಬರದಂತೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ…

ವರದಿ: ಶ್ರೀಪಾದ್ ಹೆಗಡೆ .

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago