ಇತ್ತೀಚಿನ ದಿನಗಳಲ್ಲಿ ಕಾಡು ಮೃಗಗಳು ಕಾಡನ್ನು ಬಿಟ್ಟು. ಸಾರ್ವಜನಿಕರು ವಾಸಿಸುವ ಸ್ಥಳಕ್ಕೆ ಬಂದು. ಸಾರ್ವಜನಿಕರಿಗೆ ಮತ್ತು ಸಾಕು ಪ್ರಾಣಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಯಾರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಿಗೆಯ ಒಂದು ಪ್ರಕರಣ ಕೂಡ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಕೂಡಾ ಒಂದು ಹಸುವಿನ ಮೇಲೆ ಹಲ್ಲೆ ಮಾಡಿ ಹಸುವನ್ನು ಕೊಂದು ಅಲ್ಲಿಂದ ಪರಾರಿಯಾಗಿತ್ತು.ಇಂತಹ ಘಟನೆ ಜಿಲ್ಲೆಯಲ್ಲಿ ಸಾಕಷ್ಟು ಕೇಳಿ ಬರುತ್ತಿದೆ. ಹೀಗೆಯೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಮಂಚಿಕೆರಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು .ಮಂಚಿಕೇರಿ ಮತ್ತು ಕಾತುರು ಅರಣ್ಯ ವ್ಯಾಪ್ತಿಯಲ್ಲಿ. ಅಧಿಕಾರಿ ಸಿಬ್ಬಂದಿಗಳು ಗಸ್ತಿಗೆ ಹೋದ ಸಂದರ್ಭದಲ್ಲಿ ತಾಲೂಕಿನ ಚಿಪಗಿ ಕಾತುರ ಮುಖ್ಯ ರಸ್ತೆಯಲ್ಲಿ ಯಾವಗಲು ಹೋಗುವ ಹಾಗೆ ಅಧಿಕಾರಿ ಸಿಬ್ಬಂದಿಗಳು ಉಪ ವಲಯದ ಅರಣ್ಯ ಅಧಿಕಾರಿ ಬೀ ಸುರೇಶ ಮತ್ತು ಅರಣ್ಯ ರಕ್ಷಕ ಬಸವನಗೌಡ ಹಲಗಿ ಮತ್ತು ಶಿವಾನಂದ ಮಾಯನ್ನವರ ತಮ್ಮ ವಾಹನದಲ್ಲಿ ಗಸ್ತಿಗೆ ಹೋದ ಸಂದರ್ಭದಲ್ಲಿ ಚಿರತೆ ಕಾಣಿಸಿಕೊಂಡಿದೆ.ಅಧಿಕಾರಿ ಸಿಬ್ಬಂದಿಗಳು ತಮ್ಮ ವಾಹನದಲ್ಲಿ ಸುರಕ್ಷಿತವಾಗಿ ಇರುವ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಇನ್ನು ಮುಂದಾದರೂ ಕಾಡು ಮೃಗಗಳು ನಾಡಿಗೆ ಬರದಂತೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ…
ವರದಿ: ಶ್ರೀಪಾದ್ ಹೆಗಡೆ .
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…