Latest

ಕಾಡು ಮೃಗ ಚಿರತೆಯ ಅಟ್ಟಹಾಸ ಬೆಚ್ಚಿಬಿದ್ದ ಗ್ರಾಮಸ್ಥರು

ಇತ್ತೀಚಿನ ದಿನಗಳಲ್ಲಿ ಕಾಡು ಮೃಗಗಳು ಕಾಡನ್ನು ಬಿಟ್ಟು. ಸಾರ್ವಜನಿಕರು ವಾಸಿಸುವ ಸ್ಥಳಕ್ಕೆ ಬಂದು. ಸಾರ್ವಜನಿಕರಿಗೆ ಮತ್ತು ಸಾಕು ಪ್ರಾಣಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಯಾರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಿಗೆಯ ಒಂದು ಪ್ರಕರಣ ಕೂಡ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಕೂಡಾ ಒಂದು ಹಸುವಿನ ಮೇಲೆ ಹಲ್ಲೆ ಮಾಡಿ ಹಸುವನ್ನು ಕೊಂದು ಅಲ್ಲಿಂದ ಪರಾರಿಯಾಗಿತ್ತು.ಇಂತಹ ಘಟನೆ ಜಿಲ್ಲೆಯಲ್ಲಿ ಸಾಕಷ್ಟು ಕೇಳಿ ಬರುತ್ತಿದೆ. ಹೀಗೆಯೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಮಂಚಿಕೆರಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು .ಮಂಚಿಕೇರಿ ಮತ್ತು ಕಾತುರು ಅರಣ್ಯ ವ್ಯಾಪ್ತಿಯಲ್ಲಿ. ಅಧಿಕಾರಿ ಸಿಬ್ಬಂದಿಗಳು ಗಸ್ತಿಗೆ ಹೋದ ಸಂದರ್ಭದಲ್ಲಿ ತಾಲೂಕಿನ ಚಿಪಗಿ ಕಾತುರ ಮುಖ್ಯ ರಸ್ತೆಯಲ್ಲಿ ಯಾವಗಲು ಹೋಗುವ ಹಾಗೆ ಅಧಿಕಾರಿ ಸಿಬ್ಬಂದಿಗಳು ಉಪ ವಲಯದ ಅರಣ್ಯ ಅಧಿಕಾರಿ ಬೀ ಸುರೇಶ ಮತ್ತು ಅರಣ್ಯ ರಕ್ಷಕ ಬಸವನಗೌಡ ಹಲಗಿ ಮತ್ತು ಶಿವಾನಂದ ಮಾಯನ್ನವರ ತಮ್ಮ ವಾಹನದಲ್ಲಿ ಗಸ್ತಿಗೆ ಹೋದ ಸಂದರ್ಭದಲ್ಲಿ ಚಿರತೆ ಕಾಣಿಸಿಕೊಂಡಿದೆ.ಅಧಿಕಾರಿ ಸಿಬ್ಬಂದಿಗಳು ತಮ್ಮ ವಾಹನದಲ್ಲಿ ಸುರಕ್ಷಿತವಾಗಿ ಇರುವ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಇನ್ನು ಮುಂದಾದರೂ ಕಾಡು ಮೃಗಗಳು ನಾಡಿಗೆ ಬರದಂತೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ…

ವರದಿ: ಶ್ರೀಪಾದ್ ಹೆಗಡೆ .

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

2 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

2 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

2 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

2 hours ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

11 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

11 hours ago