ಕೊಟ್ಟೂರು: ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆ ಹತ್ತಿರ, ಮದಗಮ್ಮನ ಗುಡಿ ಹಾಗೂ ಹೊಳಿಯಪ್ಪ ಸರ್ಕಲ್ ನ ಮೂರು ಕಡೆಯಲ್ಲಿ ಶಾಸಕರ ಅನುದಾನದಲ್ಲಿ 2024 ರ ಮಾರ್ಚ್ ತಿಂಗಳಿನಲ್ಲಿ ನಿರ್ಮಿಸಲಾಗಿರುವ ಖಾಲಿ ಹೈ ಮಾಸ್ ಲೈಟ್ ಕಂಬಗಳಲ್ಲಿ ಇದುವರೆಗೂ ದೀಪ ಜೋಡಣೆಯಾಗಿರಲಿಲ್ಲ; ಈಗ ಲೈಟ್ ಗಳನ್ನು ಹಾಕಿದ್ದಾರೆ. ಆದರೆ ಇನ್ನೂ ವಿದ್ಯುತ್ ಸಂಪರ್ಕ ಕೊಟ್ಟಿರುವುದಿಲ್ಲ. ಸಾರ್ವಜನಿಕರಿಗೆ ಉಪಯೋಗವಾಗಲೆಂದು ಲಕ್ಷಾಂತರ ರೂ. ಖರ್ಚು ಮಾಡಿ ಸ್ಥಾಪಿಸಿದ್ದ ಹೈಮಾಸ್ಟ್ ಕಂಬಗಳು ಬೆಳಕಿಲ್ಲದೇ ಅಧಿಕಾರಿಗಳು, ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಿರುಪಯುಕ್ತವಾಗಿ ನಿಂತಿವೆ.
ಹೀಗಾಗಿ ನಿತ್ಯ ಅಲ್ಲಿ ಓಡಾಡುವ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದಿನಾಲೂ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಪತ್ರಿಕೆ ಸುದ್ಧಿ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಂಡು ವಿದ್ಯುತ್ ಸಂಪರ್ಕ ನೀಡಲಿಯೆಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸಿದ್ದಾರೆ.
ವರದಿ: ಮಣಿಕಂಠ. ಬಿ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…