ಕೊಟ್ಟೂರು: ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆ ಹತ್ತಿರ, ಮದಗಮ್ಮನ ಗುಡಿ ಹಾಗೂ ಹೊಳಿಯಪ್ಪ ಸರ್ಕಲ್ ನ ಮೂರು ಕಡೆಯಲ್ಲಿ ಶಾಸಕರ ಅನುದಾನದಲ್ಲಿ 2024 ರ ಮಾರ್ಚ್ ತಿಂಗಳಿನಲ್ಲಿ ನಿರ್ಮಿಸಲಾಗಿರುವ ಖಾಲಿ ಹೈ ಮಾಸ್ ಲೈಟ್ ಕಂಬಗಳಲ್ಲಿ ಇದುವರೆಗೂ ದೀಪ ಜೋಡಣೆಯಾಗಿರಲಿಲ್ಲ; ಈಗ ಲೈಟ್ ಗಳನ್ನು ಹಾಕಿದ್ದಾರೆ. ಆದರೆ ಇನ್ನೂ ವಿದ್ಯುತ್ ಸಂಪರ್ಕ ಕೊಟ್ಟಿರುವುದಿಲ್ಲ. ಸಾರ್ವಜನಿಕರಿಗೆ ಉಪಯೋಗವಾಗಲೆಂದು ಲಕ್ಷಾಂತರ ರೂ. ಖರ್ಚು ಮಾಡಿ ಸ್ಥಾಪಿಸಿದ್ದ ಹೈಮಾಸ್ಟ್ ಕಂಬಗಳು ಬೆಳಕಿಲ್ಲದೇ ಅಧಿಕಾರಿಗಳು, ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಿರುಪಯುಕ್ತವಾಗಿ ನಿಂತಿವೆ.
ಹೀಗಾಗಿ ನಿತ್ಯ ಅಲ್ಲಿ ಓಡಾಡುವ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದಿನಾಲೂ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಪತ್ರಿಕೆ ಸುದ್ಧಿ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಂಡು ವಿದ್ಯುತ್ ಸಂಪರ್ಕ ನೀಡಲಿಯೆಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸಿದ್ದಾರೆ.
ವರದಿ: ಮಣಿಕಂಠ. ಬಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…