ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಇರಬಾರದು , ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಬಗ್ಗೆ ಜನರಿಂದ ಮಾಹಿತಿ ಪಡೆಯಬೇಕು , ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸರ್ಕಾರ ಮಾಹಿತಿ ನೀಡಬೇಕು.
ಗ್ರಾಮಗಳಲ್ಲಿ ಮತದಾನದ ವ್ಯವಸ್ಥೆ ಇರುವಂತೆ ಮೂಲಭೂತ ಸೌಕರ್ಯ ಕೂಡ ಇರಬೇಕು. ಮತದಾನದ ವೇಳೆ ಬೇರೆ ಬೇರೆ ಹಂಚಿಕೆ ಮಾಡುವ ಬದಲು ಮೂಲಸೌಕರ್ಯ ಒದಗಿಸುದಲ್ವಾ ಎಂದು ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದೆ. ಸ್ಮಶಾನ ಭೂಮಿ ಒದಗಿಸಿರುವ ಸಂಬಂಧ ಕೆಲವು ಜಿಲ್ಲಾಧಿಕಾರಿಗಳು ಸುಳ್ಳು ಮಾಹಿತಿ ನೀಡಿದ್ದು, ಖುದ್ದು ಹಾಜರಾಗಲು ಹೈಕೋರ್ಟ್ ಸೂಚನೆ ನೀಡಿತ್ತು. ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್ ಹೊರಡಿಸಿದ ಆದೇಶ ಜಾರಿಯಾಗದ ಹಿನ್ನೆಲೆ ಬೆಂಗಳೂರು ನಿವಾಸಿ ಮಹಮದ್ ಇಕ್ಬಾಲ್ ಅವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…
ರಾಜ್ಯದಲ್ಲಿ ದಾಂಪತ್ಯ ಸಂಬಂಧಗಳನ್ನು ಬಿಟ್ಟು ಬೇರೊಬ್ಬರ ಜೊತೆ ಓಡಿ ಹೋಗುವ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, Bengaluruನಲ್ಲಿ ಮತ್ತೊಂದು ಸಂಚಲನಕಾರಿ ಪ್ರಕರಣ…
ಲಂಚ ಸ್ವೀಕರಿಸುತ್ತಿದ್ದ ವೇಳೆ Kerur Police Station ನ ಪಿಎಸ್ಐ Bheemappa Rabakavi ಹಾಗೂ ಪೇದೆ Santosh Biradar ಅವರನ್ನು…
ಒಮ್ಮೆ ತನ್ನ ಪ್ರತಿಭೆಯಿಂದ ರಾಜ್ಯದ ಹೆಮ್ಮೆಯಾಗಿ ಗುರುತಿಸಿಕೊಂಡಿದ್ದ ಯುವ ಅಧಿಕಾರಿ, ಇದೀಗ ಭ್ರಷ್ಟಾಚಾರದ ಆರೋಪದಲ್ಲಿ ಸುದ್ದಿಯಾಗಿದ್ದಾರೆ. Kajal Meena ಎಂಬ…