ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಇರಬಾರದು , ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಬಗ್ಗೆ ಜನರಿಂದ ಮಾಹಿತಿ ಪಡೆಯಬೇಕು , ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸರ್ಕಾರ ಮಾಹಿತಿ ನೀಡಬೇಕು.
ಗ್ರಾಮಗಳಲ್ಲಿ ಮತದಾನದ ವ್ಯವಸ್ಥೆ ಇರುವಂತೆ ಮೂಲಭೂತ ಸೌಕರ್ಯ ಕೂಡ ಇರಬೇಕು. ಮತದಾನದ ವೇಳೆ ಬೇರೆ ಬೇರೆ ಹಂಚಿಕೆ ಮಾಡುವ ಬದಲು ಮೂಲಸೌಕರ್ಯ ಒದಗಿಸುದಲ್ವಾ ಎಂದು ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದೆ. ಸ್ಮಶಾನ ಭೂಮಿ ಒದಗಿಸಿರುವ ಸಂಬಂಧ ಕೆಲವು ಜಿಲ್ಲಾಧಿಕಾರಿಗಳು ಸುಳ್ಳು ಮಾಹಿತಿ ನೀಡಿದ್ದು, ಖುದ್ದು ಹಾಜರಾಗಲು ಹೈಕೋರ್ಟ್ ಸೂಚನೆ ನೀಡಿತ್ತು. ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್ ಹೊರಡಿಸಿದ ಆದೇಶ ಜಾರಿಯಾಗದ ಹಿನ್ನೆಲೆ ಬೆಂಗಳೂರು ನಿವಾಸಿ ಮಹಮದ್ ಇಕ್ಬಾಲ್ ಅವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…