ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದೆ ,ಹಲವಾರು ಕಡೆಯಿಂದ ಬೇರೆ ತಾಲೂಕು ಜಿಲ್ಲೆಯಿಂದ ಹಲವಾರು ಭಕ್ತ ಸಮೂಹವೆ ಹರಿದು ಬರುತ್ತಿದೆ 19 ರಿಂದ ,ಶುರುವಾದ ಶಿರಸಿಯ ಶ್ರೀ ಮಾರಿಕಾಂಬೆ ಜಾತ್ರೆ ರಾಜ್ಯದ ಅತ್ಯಂತ ದೊಡ್ಡ ಜಾತ್ರೆಯಾಗಿದ್ದು ಜಾತ್ರೆಯಲ್ಲಿ ಕಳ್ಳರ ಕೈ ಚಲಕವು ಅಷ್ಟೇ ಜೋರಾಗಿದೆ ,ಜಾತ್ರೆಯಲ್ಲಿ ಜನರ ಸಮೂಹದಲ್ಲಿ ಯಾರಿಗೂ ತಿಳಿಯದ ಹಾಗೆ ಚೈನ್ ಸ್ನ್ಯಾಚ್ ಮತ್ತು ಪಿಕ್ ಪಾಕೆಟ್ ಮಾಡಿದ ಇಬ್ಬರ ಆರೋಪಿಗಳ ಹೆಡೆಮುರಿ ಕಟ್ಟಿದ ಶಿರಸಿ ಪೋಲಿಸರು. ಆರೋಪಿಗಳಾದ
ಮಹಾರಾಷ್ಟ್ರದ ಮೂಲದ ತುಷಾರ ಗಾಯಕವಾಡ್ ಮತ್ತು ರಾಹುಲ್ ವಾವಳ್ಳಿ ಆರೋಪಿಗಳು.
ಇನ್ನಿಬ್ಬರು ಅರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬಿಸಿದ್ದು ಪೋಲಿಸರ ಕಾರ್ಯಚರಣೆ ಬಗ್ಗೆ ಸಾರ್ವಜನಿಕರು ಪ್ರಶಂಸಿದ್ದಾರೆ ಎನ್ನಲಾಗಿದೆ .
ವರದಿ: ಶ್ರೀಪಾದ್ ಎಸ್ ಏಚ್
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…