ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದೆ ,ಹಲವಾರು ಕಡೆಯಿಂದ ಬೇರೆ ತಾಲೂಕು ಜಿಲ್ಲೆಯಿಂದ ಹಲವಾರು ಭಕ್ತ ಸಮೂಹವೆ ಹರಿದು ಬರುತ್ತಿದೆ 19 ರಿಂದ ,ಶುರುವಾದ ಶಿರಸಿಯ ಶ್ರೀ ಮಾರಿಕಾಂಬೆ ಜಾತ್ರೆ ರಾಜ್ಯದ ಅತ್ಯಂತ ದೊಡ್ಡ ಜಾತ್ರೆಯಾಗಿದ್ದು ಜಾತ್ರೆಯಲ್ಲಿ ಕಳ್ಳರ ಕೈ ಚಲಕವು ಅಷ್ಟೇ ಜೋರಾಗಿದೆ ,ಜಾತ್ರೆಯಲ್ಲಿ ಜನರ ಸಮೂಹದಲ್ಲಿ ಯಾರಿಗೂ ತಿಳಿಯದ ಹಾಗೆ ಚೈನ್ ಸ್ನ್ಯಾಚ್ ಮತ್ತು ಪಿಕ್ ಪಾಕೆಟ್ ಮಾಡಿದ ಇಬ್ಬರ ಆರೋಪಿಗಳ ಹೆಡೆಮುರಿ ಕಟ್ಟಿದ ಶಿರಸಿ ಪೋಲಿಸರು. ಆರೋಪಿಗಳಾದ
ಮಹಾರಾಷ್ಟ್ರದ ಮೂಲದ ತುಷಾರ ಗಾಯಕವಾಡ್ ಮತ್ತು ರಾಹುಲ್ ವಾವಳ್ಳಿ ಆರೋಪಿಗಳು.
ಇನ್ನಿಬ್ಬರು ಅರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬಿಸಿದ್ದು ಪೋಲಿಸರ ಕಾರ್ಯಚರಣೆ ಬಗ್ಗೆ ಸಾರ್ವಜನಿಕರು ಪ್ರಶಂಸಿದ್ದಾರೆ ಎನ್ನಲಾಗಿದೆ .
ವರದಿ: ಶ್ರೀಪಾದ್ ಎಸ್ ಏಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…