ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದೆ ,ಹಲವಾರು ಕಡೆಯಿಂದ ಬೇರೆ ತಾಲೂಕು ಜಿಲ್ಲೆಯಿಂದ ಹಲವಾರು ಭಕ್ತ ಸಮೂಹವೆ ಹರಿದು ಬರುತ್ತಿದೆ 19 ರಿಂದ ,ಶುರುವಾದ ಶಿರಸಿಯ ಶ್ರೀ ಮಾರಿಕಾಂಬೆ ಜಾತ್ರೆ ರಾಜ್ಯದ ಅತ್ಯಂತ ದೊಡ್ಡ ಜಾತ್ರೆಯಾಗಿದ್ದು ಜಾತ್ರೆಯಲ್ಲಿ ಕಳ್ಳರ ಕೈ ಚಲಕವು ಅಷ್ಟೇ ಜೋರಾಗಿದೆ ,ಜಾತ್ರೆಯಲ್ಲಿ ಜನರ ಸಮೂಹದಲ್ಲಿ ಯಾರಿಗೂ ತಿಳಿಯದ ಹಾಗೆ ಚೈನ್ ಸ್ನ್ಯಾಚ್ ಮತ್ತು ಪಿಕ್ ಪಾಕೆಟ್ ಮಾಡಿದ ಇಬ್ಬರ ಆರೋಪಿಗಳ ಹೆಡೆಮುರಿ ಕಟ್ಟಿದ ಶಿರಸಿ ಪೋಲಿಸರು. ಆರೋಪಿಗಳಾದ
ಮಹಾರಾಷ್ಟ್ರದ ಮೂಲದ ತುಷಾರ ಗಾಯಕವಾಡ್ ಮತ್ತು ರಾಹುಲ್ ವಾವಳ್ಳಿ ಆರೋಪಿಗಳು.
ಇನ್ನಿಬ್ಬರು ಅರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬಿಸಿದ್ದು ಪೋಲಿಸರ ಕಾರ್ಯಚರಣೆ ಬಗ್ಗೆ ಸಾರ್ವಜನಿಕರು ಪ್ರಶಂಸಿದ್ದಾರೆ ಎನ್ನಲಾಗಿದೆ .
ವರದಿ: ಶ್ರೀಪಾದ್ ಎಸ್ ಏಚ್
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…