ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದೆ ,ಹಲವಾರು ಕಡೆಯಿಂದ ಬೇರೆ ತಾಲೂಕು ಜಿಲ್ಲೆಯಿಂದ ಹಲವಾರು ಭಕ್ತ ಸಮೂಹವೆ ಹರಿದು ಬರುತ್ತಿದೆ 19 ರಿಂದ ,ಶುರುವಾದ ಶಿರಸಿಯ ಶ್ರೀ ಮಾರಿಕಾಂಬೆ ಜಾತ್ರೆ ರಾಜ್ಯದ ಅತ್ಯಂತ ದೊಡ್ಡ ಜಾತ್ರೆಯಾಗಿದ್ದು ಜಾತ್ರೆಯಲ್ಲಿ ಕಳ್ಳರ ಕೈ ಚಲಕವು ಅಷ್ಟೇ ಜೋರಾಗಿದೆ ,ಜಾತ್ರೆಯಲ್ಲಿ ಜನರ ಸಮೂಹದಲ್ಲಿ ಯಾರಿಗೂ ತಿಳಿಯದ ಹಾಗೆ ಚೈನ್ ಸ್ನ್ಯಾಚ್ ಮತ್ತು ಪಿಕ್ ಪಾಕೆಟ್ ಮಾಡಿದ ಇಬ್ಬರ ಆರೋಪಿಗಳ ಹೆಡೆಮುರಿ ಕಟ್ಟಿದ ಶಿರಸಿ ಪೋಲಿಸರು. ಆರೋಪಿಗಳಾದ
ಮಹಾರಾಷ್ಟ್ರದ ಮೂಲದ ತುಷಾರ ಗಾಯಕವಾಡ್ ಮತ್ತು ರಾಹುಲ್ ವಾವಳ್ಳಿ ಆರೋಪಿಗಳು.
ಇನ್ನಿಬ್ಬರು ಅರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬಿಸಿದ್ದು ಪೋಲಿಸರ ಕಾರ್ಯಚರಣೆ ಬಗ್ಗೆ ಸಾರ್ವಜನಿಕರು ಪ್ರಶಂಸಿದ್ದಾರೆ ಎನ್ನಲಾಗಿದೆ .
ವರದಿ: ಶ್ರೀಪಾದ್ ಎಸ್ ಏಚ್
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…