ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದೆ ,ಹಲವಾರು ಕಡೆಯಿಂದ ಬೇರೆ ತಾಲೂಕು ಜಿಲ್ಲೆಯಿಂದ ಹಲವಾರು ಭಕ್ತ ಸಮೂಹವೆ ಹರಿದು ಬರುತ್ತಿದೆ 19 ರಿಂದ ,ಶುರುವಾದ ಶಿರಸಿಯ ಶ್ರೀ ಮಾರಿಕಾಂಬೆ ಜಾತ್ರೆ ರಾಜ್ಯದ ಅತ್ಯಂತ ದೊಡ್ಡ ಜಾತ್ರೆಯಾಗಿದ್ದು ಜಾತ್ರೆಯಲ್ಲಿ ಕಳ್ಳರ ಕೈ ಚಲಕವು ಅಷ್ಟೇ ಜೋರಾಗಿದೆ ,ಜಾತ್ರೆಯಲ್ಲಿ ಜನರ ಸಮೂಹದಲ್ಲಿ ಯಾರಿಗೂ ತಿಳಿಯದ ಹಾಗೆ ಚೈನ್ ಸ್ನ್ಯಾಚ್ ಮತ್ತು ಪಿಕ್ ಪಾಕೆಟ್ ಮಾಡಿದ ಇಬ್ಬರ ಆರೋಪಿಗಳ ಹೆಡೆಮುರಿ ಕಟ್ಟಿದ ಶಿರಸಿ ಪೋಲಿಸರು. ಆರೋಪಿಗಳಾದ
ಮಹಾರಾಷ್ಟ್ರದ ಮೂಲದ ತುಷಾರ ಗಾಯಕವಾಡ್ ಮತ್ತು ರಾಹುಲ್ ವಾವಳ್ಳಿ ಆರೋಪಿಗಳು.
ಇನ್ನಿಬ್ಬರು ಅರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬಿಸಿದ್ದು ಪೋಲಿಸರ ಕಾರ್ಯಚರಣೆ ಬಗ್ಗೆ ಸಾರ್ವಜನಿಕರು ಪ್ರಶಂಸಿದ್ದಾರೆ ಎನ್ನಲಾಗಿದೆ .
ವರದಿ: ಶ್ರೀಪಾದ್ ಎಸ್ ಏಚ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…