ಇತ್ತೀಚೆಗೆ ತೆಲುಗು ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಮದುವೆಯಾಗಿದ್ದು, ದುಬೈನಲ್ಲಿ ಒಟ್ಟಿಗೆ ಓಡಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಸುಚೇಂದ್ರ ಪ್ರಸಾದ್ ಹೇಳಿದ್ದಾರೆ ಎನ್ನಲಾದ ಆಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸುಚೇಂದ್ರ ಪ್ರಸಾದ್ ಮಾಜಿ ಪತ್ನಿ ಪವಿತ್ರಾ ಲೋಕೇಶ್ ದುಡ್ಡಿಗಾಗಿ ಏನೆಲ್ಲ ಮಾಡುತ್ತಾಳೆ. ನರೇಶ ಹಿಂದೆ ಬಿದ್ದಿರುವ ಕಾರಣವೂ ಅದೆ. ಆಕೆಗೆ ದುಡ್ಡಿನ ದಾಹ ಎಂದು ಆಡಿಯೋದಲ್ಲಿ ಹೇಳಿದ್ದು, ಆಡಿಯೋ ಕೇಳಿದ ಅನೇಕರು ನಾನಾ ರೀತಿಯಲ್ಲಿ ಮಾತನಾಡುತ್ತಿದ್ದಾರೆ.
ಪವಿತ್ರಾ ಲೋಕೇಶ್ ಮತ್ತು ನರೇಶ್ ದುಬೈನಲ್ಲಿ ಕಾಣಿಸಿಕೊಂಡ ಮೂರು ದಿನಗಳ ಮುಂಚೆ ಇಬ್ಬರೂ ಮದುವೆಯಾಗಿದ್ದಾರೆ ಎನ್ನುವ ವಿಡಿಯೋವನ್ನು ಸ್ವತಃ ನರೇಶ್ ಪೋಸ್ಟ್ ಮಾಡಿಕೊಂಡಿದ್ದರು. ಈ ವಿಡಿಯೋ ರಿಲೀಸ್ ಆದ ಬೆನ್ನಲ್ಲೇ ದುಬೈ ಟ್ರೀಪ್ ಫೋಟೋಗಳು ಕೂಡ ವೈರಲ್ ಆಗಿದ್ದು, ಮದುವೆ ಮುಗಿಸಿಕೊಂಡು ಇಬ್ಬರೂ ಹನಿಮೂನ್ ಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು.
ಈ ಮದುವೆ, ಹನಿಮೂನ್ ಬಗ್ಗೆ ಮಾಧ್ಯಮಗಳಿಗೆ ಯಾವುದೇ ರೀತಿಯಲ್ಲಿ ಸ್ಪಷ್ಟನೆ ನೀಡಿಲ್ಲ ನರೇಶ್. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳುವ ಮೂಲಕ ಮಾಧ್ಯಮಗಳಿಂದ ನರೇಶ್ ಜಾರಿಕೊಂಡಿದ್ದಾರೆ. ಈ ಮಧ್ಯೆ ಸುಚೇಂದ್ರ ಪ್ರಸಾದ್ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…