ಇತ್ತೀಚೆಗೆ ತೆಲುಗು ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಮದುವೆಯಾಗಿದ್ದು, ದುಬೈನಲ್ಲಿ ಒಟ್ಟಿಗೆ ಓಡಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಸುಚೇಂದ್ರ ಪ್ರಸಾದ್ ಹೇಳಿದ್ದಾರೆ ಎನ್ನಲಾದ ಆಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸುಚೇಂದ್ರ ಪ್ರಸಾದ್ ಮಾಜಿ ಪತ್ನಿ ಪವಿತ್ರಾ ಲೋಕೇಶ್ ದುಡ್ಡಿಗಾಗಿ ಏನೆಲ್ಲ ಮಾಡುತ್ತಾಳೆ. ನರೇಶ ಹಿಂದೆ ಬಿದ್ದಿರುವ ಕಾರಣವೂ ಅದೆ. ಆಕೆಗೆ ದುಡ್ಡಿನ ದಾಹ ಎಂದು ಆಡಿಯೋದಲ್ಲಿ ಹೇಳಿದ್ದು, ಆಡಿಯೋ ಕೇಳಿದ ಅನೇಕರು ನಾನಾ ರೀತಿಯಲ್ಲಿ ಮಾತನಾಡುತ್ತಿದ್ದಾರೆ.
ಪವಿತ್ರಾ ಲೋಕೇಶ್ ಮತ್ತು ನರೇಶ್ ದುಬೈನಲ್ಲಿ ಕಾಣಿಸಿಕೊಂಡ ಮೂರು ದಿನಗಳ ಮುಂಚೆ ಇಬ್ಬರೂ ಮದುವೆಯಾಗಿದ್ದಾರೆ ಎನ್ನುವ ವಿಡಿಯೋವನ್ನು ಸ್ವತಃ ನರೇಶ್ ಪೋಸ್ಟ್ ಮಾಡಿಕೊಂಡಿದ್ದರು. ಈ ವಿಡಿಯೋ ರಿಲೀಸ್ ಆದ ಬೆನ್ನಲ್ಲೇ ದುಬೈ ಟ್ರೀಪ್ ಫೋಟೋಗಳು ಕೂಡ ವೈರಲ್ ಆಗಿದ್ದು, ಮದುವೆ ಮುಗಿಸಿಕೊಂಡು ಇಬ್ಬರೂ ಹನಿಮೂನ್ ಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು.
ಈ ಮದುವೆ, ಹನಿಮೂನ್ ಬಗ್ಗೆ ಮಾಧ್ಯಮಗಳಿಗೆ ಯಾವುದೇ ರೀತಿಯಲ್ಲಿ ಸ್ಪಷ್ಟನೆ ನೀಡಿಲ್ಲ ನರೇಶ್. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳುವ ಮೂಲಕ ಮಾಧ್ಯಮಗಳಿಂದ ನರೇಶ್ ಜಾರಿಕೊಂಡಿದ್ದಾರೆ. ಈ ಮಧ್ಯೆ ಸುಚೇಂದ್ರ ಪ್ರಸಾದ್ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…