Latest

ಇದೇ ನಾ ಸ್ಮಾರ್ಟ್ ಸಿಟಿ…….!

ಬೆಳಗಾವಿ : ರಾಜ್ಯದ ಎರಡನೆ ರಾಜ್ಯವಾಗಲು ಹೊರಟಿರುವ ಮತ್ತು ಸ್ಮಾರ್ಟ್ ಸಿಟಿ ಅಂತ ಹೇಳುತ್ತಿರುವ ಬಹುತೇಕ ರಾಜ್ಯದ ಪ್ರಭಾವಿ ಘಟಾನುಗಟಿ ರಾಜಕಾರಣಿಗಳು ಇರುವ ಈ ಕುಂದಾನಗರಿ ಹಲವಾರು ಕಾರಣಾಂತರಗಳಿಂದ ಅಭಿವೃದ್ಧಿ ಕುಂಠಿತವಾಗಿರುವುದು ಅನಿವಾರ್ಯವೋ….? ಅಥವಾ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯತನವೋ ಗೋತ್ತಿಲ್ಲಾ ವಡಗಾಂವ ದಿಂದ ಅನಿಗೋಳ ಬಂದು ಸೆರುವ ಈ ಒಳರಸ್ತೆ ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಅನಾಥವಾಗಿದೆ . ಇಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಗಳಿದ್ದು ಅಷ್ಟೇ ಅಲ್ಲ ಅಕ್ಕಪಕ್ಕಗಳಲ್ಲಿ ವಾಸವಾಗಿರುವ ಜನಸಾಮಾನ್ಯರ ಪರಿಸ್ಥಿತಿ ಹೇಳತಿರದು ಬಾರಿ ವಾಹನವೋಂದು ವೇಗವಾಗಿ ಸಾಗಿದರೆ ಸರದಿ ಸಾಲಿನಲ್ಲಿ ಬರುವ ಬೈಕ ಸವಾರರು ಸಂಪೂರ್ಣ ದೂಳಿನಿಂದ ತುಂಬಿರುತ್ತಾರೆ. ಮನೆಗಳು & ಬೆಕರಿ ,ಕಿರಾಣಿ ,ಇತರೆ ವ್ಯಾಪರಸ್ಥರು ದೂಳು(dust) ಬಂದು ಕಣ್ಣುಮುಚ್ಚಿಕೊಂಡು ವಾಹನ ಸವಾರರಿಗೆ ಹಿಡಿಶಾಪ ,ಹಾಕುತ್ತಾರೆ. ಇಷ್ಟೇಲ್ಲ ಅವವ್ಯಸ್ಥೆಯಿಂದ ಕೂಡಿದ ರಸ್ತೆಯ ವಿಚಾರವಾಗಿ ಜಿಲ್ಲಾಡಳಿತ ಹಾಗೂ ಸ್ಥಳಿಯ ಶಾಸಕರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಇದರ ಅಭಿವೃದ್ಧಿಗೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಿ ಅದೇಶಿಸಬೆಕು.. .ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

14 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

14 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

14 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

14 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

15 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago