ಬೆಳಗಾವಿ : ರಾಜ್ಯದ ಎರಡನೆ ರಾಜ್ಯವಾಗಲು ಹೊರಟಿರುವ ಮತ್ತು ಸ್ಮಾರ್ಟ್ ಸಿಟಿ ಅಂತ ಹೇಳುತ್ತಿರುವ ಬಹುತೇಕ ರಾಜ್ಯದ ಪ್ರಭಾವಿ ಘಟಾನುಗಟಿ ರಾಜಕಾರಣಿಗಳು ಇರುವ ಈ ಕುಂದಾನಗರಿ ಹಲವಾರು ಕಾರಣಾಂತರಗಳಿಂದ ಅಭಿವೃದ್ಧಿ ಕುಂಠಿತವಾಗಿರುವುದು ಅನಿವಾರ್ಯವೋ….? ಅಥವಾ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯತನವೋ ಗೋತ್ತಿಲ್ಲಾ ವಡಗಾಂವ ದಿಂದ ಅನಿಗೋಳ ಬಂದು ಸೆರುವ ಈ ಒಳರಸ್ತೆ ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಅನಾಥವಾಗಿದೆ . ಇಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಗಳಿದ್ದು ಅಷ್ಟೇ ಅಲ್ಲ ಅಕ್ಕಪಕ್ಕಗಳಲ್ಲಿ ವಾಸವಾಗಿರುವ ಜನಸಾಮಾನ್ಯರ ಪರಿಸ್ಥಿತಿ ಹೇಳತಿರದು ಬಾರಿ ವಾಹನವೋಂದು ವೇಗವಾಗಿ ಸಾಗಿದರೆ ಸರದಿ ಸಾಲಿನಲ್ಲಿ ಬರುವ ಬೈಕ ಸವಾರರು ಸಂಪೂರ್ಣ ದೂಳಿನಿಂದ ತುಂಬಿರುತ್ತಾರೆ. ಮನೆಗಳು & ಬೆಕರಿ ,ಕಿರಾಣಿ ,ಇತರೆ ವ್ಯಾಪರಸ್ಥರು ದೂಳು(dust) ಬಂದು ಕಣ್ಣುಮುಚ್ಚಿಕೊಂಡು ವಾಹನ ಸವಾರರಿಗೆ ಹಿಡಿಶಾಪ ,ಹಾಕುತ್ತಾರೆ. ಇಷ್ಟೇಲ್ಲ ಅವವ್ಯಸ್ಥೆಯಿಂದ ಕೂಡಿದ ರಸ್ತೆಯ ವಿಚಾರವಾಗಿ ಜಿಲ್ಲಾಡಳಿತ ಹಾಗೂ ಸ್ಥಳಿಯ ಶಾಸಕರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಇದರ ಅಭಿವೃದ್ಧಿಗೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಿ ಅದೇಶಿಸಬೆಕು.. .ವರದಿ : ಚರಂತಯ್ಯ ಹಿರೇಮಠ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…