ಬೆಳಗಾವಿ : ರಾಜ್ಯದ ಎರಡನೆ ರಾಜ್ಯವಾಗಲು ಹೊರಟಿರುವ ಮತ್ತು ಸ್ಮಾರ್ಟ್ ಸಿಟಿ ಅಂತ ಹೇಳುತ್ತಿರುವ ಬಹುತೇಕ ರಾಜ್ಯದ ಪ್ರಭಾವಿ ಘಟಾನುಗಟಿ ರಾಜಕಾರಣಿಗಳು ಇರುವ ಈ ಕುಂದಾನಗರಿ ಹಲವಾರು ಕಾರಣಾಂತರಗಳಿಂದ ಅಭಿವೃದ್ಧಿ ಕುಂಠಿತವಾಗಿರುವುದು ಅನಿವಾರ್ಯವೋ….? ಅಥವಾ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯತನವೋ ಗೋತ್ತಿಲ್ಲಾ ವಡಗಾಂವ ದಿಂದ ಅನಿಗೋಳ ಬಂದು ಸೆರುವ ಈ ಒಳರಸ್ತೆ ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಅನಾಥವಾಗಿದೆ . ಇಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಗಳಿದ್ದು ಅಷ್ಟೇ ಅಲ್ಲ ಅಕ್ಕಪಕ್ಕಗಳಲ್ಲಿ ವಾಸವಾಗಿರುವ ಜನಸಾಮಾನ್ಯರ ಪರಿಸ್ಥಿತಿ ಹೇಳತಿರದು ಬಾರಿ ವಾಹನವೋಂದು ವೇಗವಾಗಿ ಸಾಗಿದರೆ ಸರದಿ ಸಾಲಿನಲ್ಲಿ ಬರುವ ಬೈಕ ಸವಾರರು ಸಂಪೂರ್ಣ ದೂಳಿನಿಂದ ತುಂಬಿರುತ್ತಾರೆ. ಮನೆಗಳು & ಬೆಕರಿ ,ಕಿರಾಣಿ ,ಇತರೆ ವ್ಯಾಪರಸ್ಥರು ದೂಳು(dust) ಬಂದು ಕಣ್ಣುಮುಚ್ಚಿಕೊಂಡು ವಾಹನ ಸವಾರರಿಗೆ ಹಿಡಿಶಾಪ ,ಹಾಕುತ್ತಾರೆ. ಇಷ್ಟೇಲ್ಲ ಅವವ್ಯಸ್ಥೆಯಿಂದ ಕೂಡಿದ ರಸ್ತೆಯ ವಿಚಾರವಾಗಿ ಜಿಲ್ಲಾಡಳಿತ ಹಾಗೂ ಸ್ಥಳಿಯ ಶಾಸಕರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಇದರ ಅಭಿವೃದ್ಧಿಗೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಿ ಅದೇಶಿಸಬೆಕು.. .ವರದಿ : ಚರಂತಯ್ಯ ಹಿರೇಮಠ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…