Latest

ಇದೇ ನಾ ಸ್ಮಾರ್ಟ್ ಸಿಟಿ…….!

ಬೆಳಗಾವಿ : ರಾಜ್ಯದ ಎರಡನೆ ರಾಜ್ಯವಾಗಲು ಹೊರಟಿರುವ ಮತ್ತು ಸ್ಮಾರ್ಟ್ ಸಿಟಿ ಅಂತ ಹೇಳುತ್ತಿರುವ ಬಹುತೇಕ ರಾಜ್ಯದ ಪ್ರಭಾವಿ ಘಟಾನುಗಟಿ ರಾಜಕಾರಣಿಗಳು ಇರುವ ಈ ಕುಂದಾನಗರಿ ಹಲವಾರು ಕಾರಣಾಂತರಗಳಿಂದ ಅಭಿವೃದ್ಧಿ ಕುಂಠಿತವಾಗಿರುವುದು ಅನಿವಾರ್ಯವೋ….? ಅಥವಾ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯತನವೋ ಗೋತ್ತಿಲ್ಲಾ ವಡಗಾಂವ ದಿಂದ ಅನಿಗೋಳ ಬಂದು ಸೆರುವ ಈ ಒಳರಸ್ತೆ ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಅನಾಥವಾಗಿದೆ . ಇಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಗಳಿದ್ದು ಅಷ್ಟೇ ಅಲ್ಲ ಅಕ್ಕಪಕ್ಕಗಳಲ್ಲಿ ವಾಸವಾಗಿರುವ ಜನಸಾಮಾನ್ಯರ ಪರಿಸ್ಥಿತಿ ಹೇಳತಿರದು ಬಾರಿ ವಾಹನವೋಂದು ವೇಗವಾಗಿ ಸಾಗಿದರೆ ಸರದಿ ಸಾಲಿನಲ್ಲಿ ಬರುವ ಬೈಕ ಸವಾರರು ಸಂಪೂರ್ಣ ದೂಳಿನಿಂದ ತುಂಬಿರುತ್ತಾರೆ. ಮನೆಗಳು & ಬೆಕರಿ ,ಕಿರಾಣಿ ,ಇತರೆ ವ್ಯಾಪರಸ್ಥರು ದೂಳು(dust) ಬಂದು ಕಣ್ಣುಮುಚ್ಚಿಕೊಂಡು ವಾಹನ ಸವಾರರಿಗೆ ಹಿಡಿಶಾಪ ,ಹಾಕುತ್ತಾರೆ. ಇಷ್ಟೇಲ್ಲ ಅವವ್ಯಸ್ಥೆಯಿಂದ ಕೂಡಿದ ರಸ್ತೆಯ ವಿಚಾರವಾಗಿ ಜಿಲ್ಲಾಡಳಿತ ಹಾಗೂ ಸ್ಥಳಿಯ ಶಾಸಕರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಇದರ ಅಭಿವೃದ್ಧಿಗೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಿ ಅದೇಶಿಸಬೆಕು.. .ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

47 minutes ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

49 minutes ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

50 minutes ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

52 minutes ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

54 minutes ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

16 hours ago