ಬೆಳಗಾವಿ : ರಾಜ್ಯದ ಎರಡನೆ ರಾಜ್ಯವಾಗಲು ಹೊರಟಿರುವ ಮತ್ತು ಸ್ಮಾರ್ಟ್ ಸಿಟಿ ಅಂತ ಹೇಳುತ್ತಿರುವ ಬಹುತೇಕ ರಾಜ್ಯದ ಪ್ರಭಾವಿ ಘಟಾನುಗಟಿ ರಾಜಕಾರಣಿಗಳು ಇರುವ ಈ ಕುಂದಾನಗರಿ ಹಲವಾರು ಕಾರಣಾಂತರಗಳಿಂದ ಅಭಿವೃದ್ಧಿ ಕುಂಠಿತವಾಗಿರುವುದು ಅನಿವಾರ್ಯವೋ….? ಅಥವಾ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯತನವೋ ಗೋತ್ತಿಲ್ಲಾ ವಡಗಾಂವ ದಿಂದ ಅನಿಗೋಳ ಬಂದು ಸೆರುವ ಈ ಒಳರಸ್ತೆ ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಅನಾಥವಾಗಿದೆ . ಇಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಗಳಿದ್ದು ಅಷ್ಟೇ ಅಲ್ಲ ಅಕ್ಕಪಕ್ಕಗಳಲ್ಲಿ ವಾಸವಾಗಿರುವ ಜನಸಾಮಾನ್ಯರ ಪರಿಸ್ಥಿತಿ ಹೇಳತಿರದು ಬಾರಿ ವಾಹನವೋಂದು ವೇಗವಾಗಿ ಸಾಗಿದರೆ ಸರದಿ ಸಾಲಿನಲ್ಲಿ ಬರುವ ಬೈಕ ಸವಾರರು ಸಂಪೂರ್ಣ ದೂಳಿನಿಂದ ತುಂಬಿರುತ್ತಾರೆ. ಮನೆಗಳು & ಬೆಕರಿ ,ಕಿರಾಣಿ ,ಇತರೆ ವ್ಯಾಪರಸ್ಥರು ದೂಳು(dust) ಬಂದು ಕಣ್ಣುಮುಚ್ಚಿಕೊಂಡು ವಾಹನ ಸವಾರರಿಗೆ ಹಿಡಿಶಾಪ ,ಹಾಕುತ್ತಾರೆ. ಇಷ್ಟೇಲ್ಲ ಅವವ್ಯಸ್ಥೆಯಿಂದ ಕೂಡಿದ ರಸ್ತೆಯ ವಿಚಾರವಾಗಿ ಜಿಲ್ಲಾಡಳಿತ ಹಾಗೂ ಸ್ಥಳಿಯ ಶಾಸಕರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಇದರ ಅಭಿವೃದ್ಧಿಗೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಿ ಅದೇಶಿಸಬೆಕು.. .ವರದಿ : ಚರಂತಯ್ಯ ಹಿರೇಮಠ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…