Latest

ಇದೇ ನಾ ಸ್ಮಾರ್ಟ್ ಸಿಟಿ…….!

ಬೆಳಗಾವಿ : ರಾಜ್ಯದ ಎರಡನೆ ರಾಜ್ಯವಾಗಲು ಹೊರಟಿರುವ ಮತ್ತು ಸ್ಮಾರ್ಟ್ ಸಿಟಿ ಅಂತ ಹೇಳುತ್ತಿರುವ ಬಹುತೇಕ ರಾಜ್ಯದ ಪ್ರಭಾವಿ ಘಟಾನುಗಟಿ ರಾಜಕಾರಣಿಗಳು ಇರುವ ಈ ಕುಂದಾನಗರಿ ಹಲವಾರು ಕಾರಣಾಂತರಗಳಿಂದ ಅಭಿವೃದ್ಧಿ ಕುಂಠಿತವಾಗಿರುವುದು ಅನಿವಾರ್ಯವೋ….? ಅಥವಾ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯತನವೋ ಗೋತ್ತಿಲ್ಲಾ ವಡಗಾಂವ ದಿಂದ ಅನಿಗೋಳ ಬಂದು ಸೆರುವ ಈ ಒಳರಸ್ತೆ ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಅನಾಥವಾಗಿದೆ . ಇಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಗಳಿದ್ದು ಅಷ್ಟೇ ಅಲ್ಲ ಅಕ್ಕಪಕ್ಕಗಳಲ್ಲಿ ವಾಸವಾಗಿರುವ ಜನಸಾಮಾನ್ಯರ ಪರಿಸ್ಥಿತಿ ಹೇಳತಿರದು ಬಾರಿ ವಾಹನವೋಂದು ವೇಗವಾಗಿ ಸಾಗಿದರೆ ಸರದಿ ಸಾಲಿನಲ್ಲಿ ಬರುವ ಬೈಕ ಸವಾರರು ಸಂಪೂರ್ಣ ದೂಳಿನಿಂದ ತುಂಬಿರುತ್ತಾರೆ. ಮನೆಗಳು & ಬೆಕರಿ ,ಕಿರಾಣಿ ,ಇತರೆ ವ್ಯಾಪರಸ್ಥರು ದೂಳು(dust) ಬಂದು ಕಣ್ಣುಮುಚ್ಚಿಕೊಂಡು ವಾಹನ ಸವಾರರಿಗೆ ಹಿಡಿಶಾಪ ,ಹಾಕುತ್ತಾರೆ. ಇಷ್ಟೇಲ್ಲ ಅವವ್ಯಸ್ಥೆಯಿಂದ ಕೂಡಿದ ರಸ್ತೆಯ ವಿಚಾರವಾಗಿ ಜಿಲ್ಲಾಡಳಿತ ಹಾಗೂ ಸ್ಥಳಿಯ ಶಾಸಕರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಇದರ ಅಭಿವೃದ್ಧಿಗೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಿ ಅದೇಶಿಸಬೆಕು.. .ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago