ಮದ್ಯದ ಅಮಲಿನಲ್ಲಿ ಕೈಯಲ್ಲಿ ಮಚ್ಚು ಹಿಡಿದು ಯುವಕನೋರ್ವ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ ಘಟನೆ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯ ಸೇವಿಸಿ ಸಿಕ್ಕ ಸಿಕ್ಕವರ ಮೇಲೆ ಮಚ್ಚು ಬೀಸಿದ ಯುವಕ, ನಿಂತಿದ್ದ ಕಾರಿಗೂ ಹಾನಿಗೊಳಿಸಿದ್ದಾನೆ. ಪರಿಣಾಮವಾಗಿ ಕಾರಿನ ಹಿಂದಿನ ಗಾಜು ಪುಡಿಪುಡಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಲಿಸುತ್ತಿದ್ದ ಲಾರಿ ಚಾಲಕನ ಮೇಲೆ ಮಾತ್ರವಲ್ಲದೆ, ಬೈಕ್ ಸವಾರರು, ನಿಂತವರ ಮೇಲೂ ಮಚ್ಚು ಬೀಸಿದ್ದಾನೆ. ಭೀತಿಗೊಂಡ ಸಾರ್ವಜನಿಕರು ಪುಂಡಾಟ ಮೆರೆಯುತ್ತಿದ್ದ ಯುವಕನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…