Latest

ಬನವಾಸಿಯ ವರದಾ ನದಿಯ ನೀರಿನ ರಭಸಕ್ಕೆ ಸಾವಿರಾರು ಎಕರೆ ಪ್ರದೇಶ ಜಲಾವೃತ.

ಬನವಾಸಿಯ ವರದಾ ನದಿಯ ನೀರಿನ ರಭಸಕ್ಕೆ ಸಾವಿರಾರು ಎಕರೆ ಪ್ರದೇಶ ಜಲಾವೃತವಾಗಿದೆ, ಇಷ್ಟು ದಿನ ಜಿಲ್ಲೆಯ ಗಟ್ಟದ ಕೆಳಭಾಗದಲ್ಲಿ ಮಳೆಯು ಅವಾಂತರ ಸೃಸ್ಟಿಯಾದರೆ ಈಗ ಗಟ್ಟದ ಮೇಲಿನ ತಾಲುಕು ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಕೆರೆಗಳು ನದಿಗಳು ತುಂಬಿ ತುಳುಕುತ್ತಿದೆ.
ಉತ್ತರಕನ್ನಡ ಜಿಲ್ಲೆಯಾದ್ಯಂತ ಬಾರಿ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿದೆ, ಗಟ್ಟದ ಕೆಳಗಿನ ಪ್ರದೇಶಗಳಲ್ಲಿ ತುಂಬಾ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿಯುತ್ತಿದೆ,ಹಾಗೂ ಗುಡ್ಡ ಕುಸಿದು ಶಿರಸಿ ಕುಮಟಾ ರಸ್ತೆ ಮಾರ್ಗ ಬಂದಾಗಿದ್ದು ಹಾಗೂ ಶೀರೂರು ಎಂಬಲ್ಲಿ ಗುಡ್ಡ ಕುಸಿದು ಸುಮಾರು ಜನರ ಪ್ರಾಣ ಮಣ್ಣಿನಡಿ ಮತ್ತು ಜಲಸಮಾಧಿ ಆಗಿದ್ದಾರೆ, ಇನ್ನು ಗಟ್ಟದ ಕೆಳಭಾಗದಲ್ಲಿ ಇಂತಹ ಘಟನೆ ನಡೆದಿದೆ,ಗಟ್ಟದ ಮೇಲಿನ ಪ್ರದೇಶದಲ್ಲಿ ಕೂಡ ಸಣ್ಣ ಪುಟ್ಟ ಸಮಸ್ಯೆ ಉಂಟಾಗುತ್ತಿದೆ ,ಶಿರಸಿಯಲ್ಲಿ ಬರುವ ಬನವಾಸಿಯ ಜೀವನದಿ ಎಂದೇ ಕರೆಯುತ್ತಾರೆ ಈ ವರದ ನದಿಯನ್ನು ಈ ನದಿಯು ಈಗ ಅಪಾರ ಮಟ್ಟದ ಮಳೆಯಿಂದ ಉಕ್ಕಿ ಹರಿಯುತ್ತಿದ್ದು, ಈಗಾಗಲೇ ಸಾಕಷ್ಟು ಕೃಷಿ ಭೂಮಿ ಮುಳುಗಡೆ ಆಗಿದ್ದು ಬನವಾಸಿಯ ಮೊಗವಲ್ಲಿ,ಭಾಷಿ ,ಅಜ್ಜರಣಿ, ತಿಗಣೆ ಗ್ರಾಮಗಳಲ್ಲಿ ನದಿಯ ನೀರು ನುಗ್ಗಿ ಬತ್ತ ಅನಾನಸ್ ಅಡಿಕೆ ಬಾಳೆ ಶುಂಠಿ ಎಲ್ಲ ಬೆಳೆಗಳಿಗೆ ನೀರು ನುಗ್ಗಿದ ಪರಿಣಾಮ ಬೇಳೆ ನಾಶವಾಗಿದ್ದು ರೈತರೂ ನಷ್ಟ ಅನುಭವಿಸು ವಂತಾಗಿದೆ ,ಹೀಗೆಯೇ ಇನ್ನು ಮಳೆ ಮುಂದು ವರೆದರೆ ಇನ್ನು ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ.

ವರದಿ: ಶ್ರೀಪಾದ್ ಎಸ್.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago