ಉತ್ತರಕನ್ನಡ ಜಿಲ್ಲೆಯಲ್ಲಿ ಬರುವಂತಹ ಕದಂಬರನಾಡು ಬನವಾಸಿ ಹತ್ತಿರ ಇರುವ ತಿಗಣೆ ಎಂಬ ಗ್ರಾಮ ಈ ತಿಗಣೆ ಎಂಬ ಗ್ರಾಮದಲ್ಲಿ ಹಲವಾರು ಗ್ರಾಮಸ್ಥರು ತಮ್ಮ ಗದ್ದೆ ಜಮೀನುಗಳನ್ನು ಆಧಾರವಾಗಿಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ ಅದರಲ್ಲೂ ಗ್ರಾಮಸ್ಥರೆಲ್ಲರೂ ಸೇರಿ ತಮ್ಮ ತಮ್ಮ ಕೈಯಲ್ಲಾದಷ್ಟು ಹಣ ಹಾಕಿ ಗ್ರಾಮದಿಂದ ತಮ್ಮ ತಮ್ಮ ಜಮೀನು ಗದ್ದೆಗೆ ತಾವೇ ರಸ್ತೆ ನಿರ್ಮಿಸಿಕೊಂಡಿದ್ದರೂ
ಕಳೆದ 6 – 7 ತಿಂಗಳಿನ ಕೆಳಗೆ ಸ್ಥಳಿಯ ಗುತ್ತಿಗೆದಾರರು ಅಂದಾಜು 10 ಲಕ್ಷ ರೂ ಗಳಲ್ಲಿ ರಸ್ತೆ ಪುನರ್ ನಿರ್ಮಾಣ ಮಾಡಿದ್ದರು ಆದರೇ ಮೊದಲಿಗಿಂತಲೂ ಈಗ ಅವರು ಮಾಡಿರುವ ರಸ್ತೆಯಲ್ಲಿ ಒಂದು ದ್ವಿಚಕ್ರ ವಾಹನ ಓಡಾಡಲು ಹರಸಾಹಸ ಪಡುತ್ತಿದ್ದಾರೆ ನಡೆದುಕೊಂಡು ಓಡಾಡಲು ತುಂಬಾ ಕಷ್ಟವಾಗುತ್ತಿದೆ ಮಳೆಗಾಲದಲ್ಲಂತೂ ಮುಗದೆ ಹೋಯ್ತು 2 ಅಡಿಯಷ್ಟು ಕೆಸರಿನಿಂದ ತುಂಬಿದ ತಗ್ಗು ಗುಂಡಿಗಳು ನಿರ್ಮಾಣವಾಗಿವೆ ಕೆಲ ವಯಸ್ಸಾದ ಗ್ರಾಮಸ್ಥರು ಇಲ್ಲಿ ಜಮೀನುಗಳಿಗೆ ಹೋಗಲು ಭಯ ಪಡುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಇದನ್ನು ಸರಿ ಮಾಡಿಸಿ ಗ್ರಾಮಸ್ಥರಿಗೇ ಅನುಕೂಲ ಮಾಡಿಕೊಡುತ್ತಾರಾ ಕಾದುನೋಡಬೇಕಾಗಿದೆ .
ವರದಿ : ಶ್ರೀಪಾದ್ ಹೆಗಡೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…