ಉತ್ತರಕನ್ನಡ ಜಿಲ್ಲೆಯಲ್ಲಿ ಬರುವಂತಹ ಕದಂಬರನಾಡು ಬನವಾಸಿ ಹತ್ತಿರ ಇರುವ ತಿಗಣೆ ಎಂಬ ಗ್ರಾಮ ಈ ತಿಗಣೆ ಎಂಬ ಗ್ರಾಮದಲ್ಲಿ ಹಲವಾರು ಗ್ರಾಮಸ್ಥರು ತಮ್ಮ ಗದ್ದೆ ಜಮೀನುಗಳನ್ನು ಆಧಾರವಾಗಿಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ ಅದರಲ್ಲೂ ಗ್ರಾಮಸ್ಥರೆಲ್ಲರೂ ಸೇರಿ ತಮ್ಮ ತಮ್ಮ ಕೈಯಲ್ಲಾದಷ್ಟು ಹಣ ಹಾಕಿ ಗ್ರಾಮದಿಂದ ತಮ್ಮ ತಮ್ಮ ಜಮೀನು ಗದ್ದೆಗೆ ತಾವೇ ರಸ್ತೆ ನಿರ್ಮಿಸಿಕೊಂಡಿದ್ದರೂ
ಕಳೆದ 6 – 7 ತಿಂಗಳಿನ ಕೆಳಗೆ ಸ್ಥಳಿಯ ಗುತ್ತಿಗೆದಾರರು ಅಂದಾಜು 10 ಲಕ್ಷ ರೂ ಗಳಲ್ಲಿ ರಸ್ತೆ ಪುನರ್ ನಿರ್ಮಾಣ ಮಾಡಿದ್ದರು ಆದರೇ ಮೊದಲಿಗಿಂತಲೂ ಈಗ ಅವರು ಮಾಡಿರುವ ರಸ್ತೆಯಲ್ಲಿ ಒಂದು ದ್ವಿಚಕ್ರ ವಾಹನ ಓಡಾಡಲು ಹರಸಾಹಸ ಪಡುತ್ತಿದ್ದಾರೆ ನಡೆದುಕೊಂಡು ಓಡಾಡಲು ತುಂಬಾ ಕಷ್ಟವಾಗುತ್ತಿದೆ ಮಳೆಗಾಲದಲ್ಲಂತೂ ಮುಗದೆ ಹೋಯ್ತು 2 ಅಡಿಯಷ್ಟು ಕೆಸರಿನಿಂದ ತುಂಬಿದ ತಗ್ಗು ಗುಂಡಿಗಳು ನಿರ್ಮಾಣವಾಗಿವೆ ಕೆಲ ವಯಸ್ಸಾದ ಗ್ರಾಮಸ್ಥರು ಇಲ್ಲಿ ಜಮೀನುಗಳಿಗೆ ಹೋಗಲು ಭಯ ಪಡುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಇದನ್ನು ಸರಿ ಮಾಡಿಸಿ ಗ್ರಾಮಸ್ಥರಿಗೇ ಅನುಕೂಲ ಮಾಡಿಕೊಡುತ್ತಾರಾ ಕಾದುನೋಡಬೇಕಾಗಿದೆ .
ವರದಿ : ಶ್ರೀಪಾದ್ ಹೆಗಡೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…