ಉತ್ತರಕನ್ನಡ ಜಿಲ್ಲೆಯಲ್ಲಿ ಬರುವಂತಹ ಕದಂಬರನಾಡು ಬನವಾಸಿ ಹತ್ತಿರ ಇರುವ ತಿಗಣೆ ಎಂಬ ಗ್ರಾಮ ಈ ತಿಗಣೆ ಎಂಬ ಗ್ರಾಮದಲ್ಲಿ ಹಲವಾರು ಗ್ರಾಮಸ್ಥರು ತಮ್ಮ ಗದ್ದೆ ಜಮೀನುಗಳನ್ನು ಆಧಾರವಾಗಿಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ ಅದರಲ್ಲೂ ಗ್ರಾಮಸ್ಥರೆಲ್ಲರೂ ಸೇರಿ ತಮ್ಮ ತಮ್ಮ ಕೈಯಲ್ಲಾದಷ್ಟು ಹಣ ಹಾಕಿ ಗ್ರಾಮದಿಂದ ತಮ್ಮ ತಮ್ಮ ಜಮೀನು ಗದ್ದೆಗೆ ತಾವೇ ರಸ್ತೆ ನಿರ್ಮಿಸಿಕೊಂಡಿದ್ದರೂ
ಕಳೆದ 6 – 7 ತಿಂಗಳಿನ ಕೆಳಗೆ ಸ್ಥಳಿಯ ಗುತ್ತಿಗೆದಾರರು ಅಂದಾಜು 10 ಲಕ್ಷ ರೂ ಗಳಲ್ಲಿ ರಸ್ತೆ ಪುನರ್ ನಿರ್ಮಾಣ ಮಾಡಿದ್ದರು ಆದರೇ ಮೊದಲಿಗಿಂತಲೂ ಈಗ ಅವರು ಮಾಡಿರುವ ರಸ್ತೆಯಲ್ಲಿ ಒಂದು ದ್ವಿಚಕ್ರ ವಾಹನ ಓಡಾಡಲು ಹರಸಾಹಸ ಪಡುತ್ತಿದ್ದಾರೆ ನಡೆದುಕೊಂಡು ಓಡಾಡಲು ತುಂಬಾ ಕಷ್ಟವಾಗುತ್ತಿದೆ ಮಳೆಗಾಲದಲ್ಲಂತೂ ಮುಗದೆ ಹೋಯ್ತು 2 ಅಡಿಯಷ್ಟು ಕೆಸರಿನಿಂದ ತುಂಬಿದ ತಗ್ಗು ಗುಂಡಿಗಳು ನಿರ್ಮಾಣವಾಗಿವೆ ಕೆಲ ವಯಸ್ಸಾದ ಗ್ರಾಮಸ್ಥರು ಇಲ್ಲಿ ಜಮೀನುಗಳಿಗೆ ಹೋಗಲು ಭಯ ಪಡುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಇದನ್ನು ಸರಿ ಮಾಡಿಸಿ ಗ್ರಾಮಸ್ಥರಿಗೇ ಅನುಕೂಲ ಮಾಡಿಕೊಡುತ್ತಾರಾ ಕಾದುನೋಡಬೇಕಾಗಿದೆ .
ವರದಿ : ಶ್ರೀಪಾದ್ ಹೆಗಡೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…