ಕುಂದಗೋಳ;ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆಗೆ ಕುಂದಗೋಳ ಮತಕ್ಷೇತ್ರದಲ್ಲಿ 514 ಪೋಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಭದ್ರತಾ ಕಾರ್ಯಯದಲ್ಲಿ 2 ಡಿ ಎಸ್ ಪಿ, 3 ಸರ್ಕಲ್ ಪೋಲಿಸ್ ಇನ್ಸ್ ಪೆಕ್ಟರ್, 7ಪಿ ಎಸ್ ಐ, 4 ಎ ಎಸ್ ಐ, 248 ಸಿವಿಲ್ ಪೋಲಿಸ್ ಸಿಬ್ಬಂದಿ, ಸೇರಿದಂತೆ 250 ಕೇಂದ್ರ ಪೋಲಿಸ್ ಸಿಬ್ಬಂದಿಗಳ ಕೊಡ ನಿಯೋಜಿಸಲಾಗಿದೆ.
ವಿಧಾನಸಭೆ ಚುನಾವಣೆ ಕೆಲವು ಘಂಟೆಗಳು ಬಾಕಿ ಇದ್ದು. ಭದ್ರತೆ ಹಿತದೃಷ್ಟಿಯಿಂದ ಕುಂದಗೋಳ ಮತಕ್ಷೇತ್ರದೆಲ್ಲೆಡ ಅಹಿತಕರ ಘಟನೆ ನಡೆಯಬಾರದು ಎಂದು ಪೋಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಎಂದು ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಪ್ರತಿಕ್ರಿಯೆ ನೀಡಿದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…