ಕುಂದಗೋಳ;ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆಗೆ ಕುಂದಗೋಳ ಮತಕ್ಷೇತ್ರದಲ್ಲಿ 514 ಪೋಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಭದ್ರತಾ ಕಾರ್ಯಯದಲ್ಲಿ 2 ಡಿ ಎಸ್ ಪಿ, 3 ಸರ್ಕಲ್ ಪೋಲಿಸ್ ಇನ್ಸ್ ಪೆಕ್ಟರ್, 7ಪಿ ಎಸ್ ಐ, 4 ಎ ಎಸ್ ಐ, 248 ಸಿವಿಲ್ ಪೋಲಿಸ್ ಸಿಬ್ಬಂದಿ, ಸೇರಿದಂತೆ 250 ಕೇಂದ್ರ ಪೋಲಿಸ್ ಸಿಬ್ಬಂದಿಗಳ ಕೊಡ ನಿಯೋಜಿಸಲಾಗಿದೆ.
ವಿಧಾನಸಭೆ ಚುನಾವಣೆ ಕೆಲವು ಘಂಟೆಗಳು ಬಾಕಿ ಇದ್ದು. ಭದ್ರತೆ ಹಿತದೃಷ್ಟಿಯಿಂದ ಕುಂದಗೋಳ ಮತಕ್ಷೇತ್ರದೆಲ್ಲೆಡ ಅಹಿತಕರ ಘಟನೆ ನಡೆಯಬಾರದು ಎಂದು ಪೋಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಎಂದು ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಪ್ರತಿಕ್ರಿಯೆ ನೀಡಿದರು.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…