ಯಲ್ಲಾಪುರ ತಾಲೂಕಿನಲ್ಲಿ ಪ್ರಸಿದ್ಧವಾದ ಜಲಪಾತದಲ್ಲಿ ಸಾತೊಡ್ಡಿ ಜಲಪಾತ ಕೂಡ ಒಂದು ಈ ಜಲಪಾತವನ್ನು ನೋಡಲು ಹೊರ ಊರಿನ ಸಾಕಷ್ಟು ಜನರು ಬಂದು ಹೋಗುತ್ತಿರುತ್ತಾರೆ .ಹೀಗೆಯೆ ಒಂದು ಘಟನೆ ದೀ 25/12/2022 ರಂದು ಹುಬ್ಬಳಿಯಿಂದ ಹೆಂಡತಿ ಮಕ್ಕಳ ಜೊತೆ ಬಂದ ಪ್ರವಾಸಿಗರು ಸಾತೊಡ್ಡಿ ಜಲಪಾತಕ್ಕೆ ಆಗಮಿಸುತ್ತಾರೆ. ಬಂದ ನಂತರ ಊಟವನ್ನು ಅಲ್ಲಿಯೇ ಮುಗಿಸಿ ಪೋತುಲ ರಮನೆಂದ್ರ ರಾವ್ ವರ್ಷ 51 ಇವರು ಹಾಗೂ ಇವರ ತಮ್ಮ ಸೇರಿ ಈಜಲು ನೀರಿಗೆ ಇಳಿಯುತ್ತಾರೆ. ಈಜಾಡುವ ಸಮಯದಲ್ಲಿ ಪೋತುಲ ರಮಣೆಂದ್ರ ರಾವ್ ನೀರಿನ ಸುಳಿಗೆ ಸಿಕ್ಕಿ ಮುಳುಗಿ ಕಣೆಯಾಗಿರುತ್ತರೆ. ಗಾಬರಿಗೊಂಡ ಜೊತೆಗಿದ್ದವರು ಹಾಗೂ ಸ್ಥಳೀಯರು ಸೇರಿ ಹುಡುಕಾಟ ನಡೆಸಿದರು ಪತ್ತೆಯಗಲಿಲ್ಲ.ನಂತರ ಸಂಬಂದ ಪಟ್ಟ ಪೋಲೀಸ್ ಠಾಣೆಗೆ ಬಂದು ದೂರನ್ನು ನೀಡಿರುತ್ತಾರೆ. ವಿಷಯ ತಿಳಿದ ಪೋಲಿಸ್ ಅಧಿಕಾರಿಗಳು ಅರಣ್ಯ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದು ಕಾನೂನು ಕ್ರಮ ಜರುಗಿಸಿದ್ದರೆ.
ವರದಿ: ಶ್ರೀಪಾದ್ ಎಸ್ ಏಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…