ಯಲ್ಲಾಪುರ ತಾಲೂಕಿನಲ್ಲಿ ಪ್ರಸಿದ್ಧವಾದ ಜಲಪಾತದಲ್ಲಿ ಸಾತೊಡ್ಡಿ ಜಲಪಾತ ಕೂಡ ಒಂದು ಈ ಜಲಪಾತವನ್ನು ನೋಡಲು ಹೊರ ಊರಿನ ಸಾಕಷ್ಟು ಜನರು ಬಂದು ಹೋಗುತ್ತಿರುತ್ತಾರೆ .ಹೀಗೆಯೆ ಒಂದು ಘಟನೆ ದೀ 25/12/2022 ರಂದು ಹುಬ್ಬಳಿಯಿಂದ ಹೆಂಡತಿ ಮಕ್ಕಳ ಜೊತೆ ಬಂದ ಪ್ರವಾಸಿಗರು ಸಾತೊಡ್ಡಿ ಜಲಪಾತಕ್ಕೆ ಆಗಮಿಸುತ್ತಾರೆ. ಬಂದ ನಂತರ ಊಟವನ್ನು ಅಲ್ಲಿಯೇ ಮುಗಿಸಿ ಪೋತುಲ ರಮನೆಂದ್ರ ರಾವ್ ವರ್ಷ 51 ಇವರು ಹಾಗೂ ಇವರ ತಮ್ಮ ಸೇರಿ ಈಜಲು ನೀರಿಗೆ ಇಳಿಯುತ್ತಾರೆ. ಈಜಾಡುವ ಸಮಯದಲ್ಲಿ ಪೋತುಲ ರಮಣೆಂದ್ರ ರಾವ್ ನೀರಿನ ಸುಳಿಗೆ ಸಿಕ್ಕಿ ಮುಳುಗಿ ಕಣೆಯಾಗಿರುತ್ತರೆ. ಗಾಬರಿಗೊಂಡ ಜೊತೆಗಿದ್ದವರು ಹಾಗೂ ಸ್ಥಳೀಯರು ಸೇರಿ ಹುಡುಕಾಟ ನಡೆಸಿದರು ಪತ್ತೆಯಗಲಿಲ್ಲ.ನಂತರ ಸಂಬಂದ ಪಟ್ಟ ಪೋಲೀಸ್ ಠಾಣೆಗೆ ಬಂದು ದೂರನ್ನು ನೀಡಿರುತ್ತಾರೆ. ವಿಷಯ ತಿಳಿದ ಪೋಲಿಸ್ ಅಧಿಕಾರಿಗಳು ಅರಣ್ಯ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದು ಕಾನೂನು ಕ್ರಮ ಜರುಗಿಸಿದ್ದರೆ.
ವರದಿ: ಶ್ರೀಪಾದ್ ಎಸ್ ಏಚ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…