ಯಲ್ಲಾಪುರ ತಾಲೂಕಿನಲ್ಲಿ ಪ್ರಸಿದ್ಧವಾದ ಜಲಪಾತದಲ್ಲಿ ಸಾತೊಡ್ಡಿ ಜಲಪಾತ ಕೂಡ ಒಂದು ಈ ಜಲಪಾತವನ್ನು ನೋಡಲು ಹೊರ ಊರಿನ ಸಾಕಷ್ಟು ಜನರು ಬಂದು ಹೋಗುತ್ತಿರುತ್ತಾರೆ .ಹೀಗೆಯೆ ಒಂದು ಘಟನೆ ದೀ 25/12/2022 ರಂದು ಹುಬ್ಬಳಿಯಿಂದ ಹೆಂಡತಿ ಮಕ್ಕಳ ಜೊತೆ ಬಂದ ಪ್ರವಾಸಿಗರು ಸಾತೊಡ್ಡಿ ಜಲಪಾತಕ್ಕೆ ಆಗಮಿಸುತ್ತಾರೆ. ಬಂದ ನಂತರ ಊಟವನ್ನು ಅಲ್ಲಿಯೇ ಮುಗಿಸಿ ಪೋತುಲ ರಮನೆಂದ್ರ ರಾವ್ ವರ್ಷ 51 ಇವರು ಹಾಗೂ ಇವರ ತಮ್ಮ ಸೇರಿ ಈಜಲು ನೀರಿಗೆ ಇಳಿಯುತ್ತಾರೆ. ಈಜಾಡುವ ಸಮಯದಲ್ಲಿ ಪೋತುಲ ರಮಣೆಂದ್ರ ರಾವ್ ನೀರಿನ ಸುಳಿಗೆ ಸಿಕ್ಕಿ ಮುಳುಗಿ ಕಣೆಯಾಗಿರುತ್ತರೆ. ಗಾಬರಿಗೊಂಡ ಜೊತೆಗಿದ್ದವರು ಹಾಗೂ ಸ್ಥಳೀಯರು ಸೇರಿ ಹುಡುಕಾಟ ನಡೆಸಿದರು ಪತ್ತೆಯಗಲಿಲ್ಲ.ನಂತರ ಸಂಬಂದ ಪಟ್ಟ ಪೋಲೀಸ್ ಠಾಣೆಗೆ ಬಂದು ದೂರನ್ನು ನೀಡಿರುತ್ತಾರೆ. ವಿಷಯ ತಿಳಿದ ಪೋಲಿಸ್ ಅಧಿಕಾರಿಗಳು ಅರಣ್ಯ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದು ಕಾನೂನು ಕ್ರಮ ಜರುಗಿಸಿದ್ದರೆ.
ವರದಿ: ಶ್ರೀಪಾದ್ ಎಸ್ ಏಚ್
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…