Latest

ರೈಲ್ವೆ ಹಳಿಗಳಲ್ಲಿ ದುರಂತ: ಗೌರಿಬಿದನೂರಿನಲ್ಲಿ ಇಬ್ಬರ ಶವ ಪತ್ತೆ, ತನಿಖೆ ಆರಂಭ

ಗೌರಿಬಿದನೂರು ಪಟ್ಟಣದ ನಾಗಪ್ಪ ಬ್ಲಾಕ್ ಬಳಿಯ ರೈಲ್ವೆ ಹಳಿಗಳಲ್ಲಿ ಭಾನುವಾರ ಎರಡು ಶವಗಳು ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಇದರಲ್ಲಿ ಒಬ್ಬ ವ್ಯಕ್ತಿಯ ಗುರುತುಗಿದ್ದರೆ, ಇನ್ನೊಬ್ಬರು ಅಜ್ಞಾತರಾಗಿದ್ದಾರೆ.

ಮೃತರಲ್ಲಿ ಒಬ್ಬರನ್ನು ನಾಗಪ್ಪ ಬ್ಲಾಕ್ ಹಿಂಭಾಗದಿಂದ ಪತ್ತೆಯಾದ ಶವದ ಅಧಾರದಲ್ಲಿ ನವೀನ್ ಕುಮಾರ್ (ವಯಸ್ಸು 36) ಎಂದು ಗುರುತಿಸಲಾಗಿದೆ. ಮತ್ತೊಂದು ಶವವು ಕಲ್ಲೂಡಿ ಸಮೀಪದ ಹಳಿಯಲ್ಲಿ ಪತ್ತೆಯಾಗಿದೆ. ಈ ಶವದ ಗುರುತು ಇನ್ನೂ ಬಹಿರಂಗವಾಗಿಲ್ಲ.

ಸ್ಥಳಕ್ಕೆ ದೌಡಾಯಿಸಿದ ದೊಡ್ಡಬಳ್ಳಾಪುರ ರೈಲ್ವೇ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಪೋಸ್ಟ್ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಿ, ಘಟನೆಗೆ ಕಾರಣ ಪತ್ತೆಹಚ್ಚುವ ದಿಸೆಯಲ್ಲಿ ತನಿಖೆ ಆರಂಭಿಸಿದೆ.

ಈ ಇಬ್ಬರ ಮರಣದ ಹಿಂದಿರುವ ನಿಖರ ಕಾರಣವಿತ್ತೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಪಘಾತವೋ ಅಥವಾ ಇತರ ಕಾರಣವೋ ಎಂಬುದರ ಕುರಿತು ಅಧಿಕಾರಿಗಳು ಎಲ್ಲ ಸಂಭಾವ್ಯ ಕೋನಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago