Latest

ನಾಗರ್ಕರ್ನೂಲ್ ನಲ್ಲಿ ಶೋಕಾಂತ ದುರಂತ: ಕೊಳದಲ್ಲಿ ಮೂವರು ಮಕ್ಕಳು ನೀರುಪಾಲು

ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಪೆದ್ದಕೋತಪಲ್ಲಿ ಗ್ರಾಮದಲ್ಲಿ ಮೂರೂ ಮಕ್ಕಳ ದುರ್ಘಟನಾತ್ಮಕ ಸಾವು ನಡೆಯಿದೆ. ಗ್ರಾಮದಲ್ಲಿಯೇ ಇರುವ ಪೋತಿನೇನಿ ಕೊಳದಲ್ಲಿ ಈಜಲು ಹೋದ ಮೂರು ಮಕ್ಕಳ ಜೀವ ಹಾರಿರುವ ಘಟನೆ ಹೃದಯವಿದ್ರಾವಕವಾಗಿ ಪರಿಣಮಿಸಿದೆ.

ಮೃತಪಟ್ಟವರನ್ನು ಗಣೇಶ್ ರೆಡ್ಡಿ (13), ರಕ್ಷಿತಾ (10) ಮತ್ತು ಶ್ರವಣ್ (7) ಎಂದು ಗುರುತಿಸಲಾಗಿದೆ. ಈ ಮೂರು ಮಕ್ಕಳೂ ಒಂದೇ ಕುಟುಂಬದವರಾಗಿದ್ದು, ಈ ಘಟನೆಯಿಂದಾಗಿ ಕುಟುಂಬದ ಮೇಲೆ ಆಘಾತದ ಮೋಡ ಕವಿದಿದ್ದು, ಪೆದ್ದಕೋತಪಲ್ಲಿ ಗ್ರಾಮದಲ್ಲೆಲ್ಲಾ ಶೋಕದ ವಾತಾವರಣ ಮರೆದಿದೆ.

ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರು ಮಕ್ಕಳು ಕೊಳದ ಬಳಿ ಆಟವಾಡುತ್ತಿದ್ದಾಗ, ಮೂರು ಮಕ್ಕಳು ಈಜಲು ಕೊಳಕ್ಕೆ ಇಳಿದಿದ್ದಾರೆ. ಆದರೆ ನೀರಿನ ಆಳದಲ್ಲಿ ಮುಳುಗಿದ ಅವರು ಮತ್ತೆ ಮೇಲೆ ಬರುತ್ತಿಲ್ಲ ಎಂಬುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ರಕ್ಷಣೆಗಾಗಿ ಧಾವಿಸಿದರು. ಆದರೆ ಆಪ್ರಯತ್ನ ವಿಫಲವಾದಾಗ, ಮರುಕ್ಷಣದಲ್ಲಿ ಅವರ ಶವಗಳು ಸಿಕ್ಕಿವೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೆದ್ದಕೋತಪಲ್ಲಿ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ಗ್ರಾಮದಲ್ಲಿ ಆಕ್ರಂದನ ಮೂಡಿಸಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

4 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

4 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

4 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

4 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

4 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

4 hours ago