Latest

ಮಳೆಯಲ್ಲೇ ಛತ್ರಿ ಹಿಡಿದು ಬಸ್ ಪ್ರಯಾಣ – ಹಾವೇರಿ ಸರ್ಕಾರಿ ಬಸ್‌ನ ಮೇಲ್ಛಾವಣಿ ಸೋರಿಕೆ

ಹಾವೇರಿ, ಆ.12 : ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರ್ವಜನಿಕ ಸಾರಿಗೆ ಬಸ್‌ಗಳ ನಿರ್ವಹಣೆಯ ಬಗ್ಗೆ ಹಲವಾರು ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಬಸ್‌ಗಳಲ್ಲಿ ಬ್ರೇಕ್ ಫೇಲ್, ಚಕ್ರ ಕಳಚಿ ಬೀಳುವುದು, ಯಾಂತ್ರಿಕ ದೋಷಗಳು ಸೇರಿದಂತೆ ನಾನಾ ಸಮಸ್ಯೆಗಳು ವರದಿಯಾಗುತ್ತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಇತ್ತೀಚಿನ ಘಟನೆಯಲ್ಲಿ, ಹಾವೇರಿ–ಮೇಲ್ಮರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎ 25 ಎಫ್ 2909 ಸಂಖ್ಯೆಯ ಸರ್ಕಾರಿ ಬಸ್‌ನ ಮೇಲ್ಛಾವಣಿಯೇ ಮಳೆಯ ನೀರು ಸೋರಿಕೆಯಾಗಿದೆ. ಪರಿಣಾಮವಾಗಿ, ಮಳೆ ನೀರು ಒಳಗೆ ಸುರಿದಿದ್ದು, ಪ್ರಯಾಣಿಕರು ಬಸ್ ಒಳಗೇ ಛತ್ರಿ ಹಿಡಿದು ಕುಳಿತುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಯಿತು. ಛತ್ರಿ ಇಲ್ಲದವರು ನೇರವಾಗಿ ಮಳೆ ನೀರಿನಲ್ಲೇ ತೇವಗೊಂಡು ಪ್ರಯಾಣ ಮಾಡಬೇಕಾಯಿತು.

ಬಸ್‌ಗಳ ದುಸ್ಥಿತಿಯನ್ನು ತೋರಿಸುವುದರ ಜೊತೆಗೆ ಸಾರಿಗೆ ಇಲಾಖೆಯ ನಿರ್ವಹಣಾ ವ್ಯವಸ್ಥೆಯ ಮೇಲೆ ಪ್ರಶ್ನೆಗಳನ್ನು ಎಬ್ಬಿಸಿದೆ. ಸ್ಥಳೀಯರು, ಶಕ್ತಿ ಯೋಜನೆಯ ಪ್ರಯೋಜನದ ಜೊತೆಗೆ, ಬಸ್‌ಗಳ ತಾಂತ್ರಿಕ ಸ್ಥಿತಿಗತಿಗಳ ಮೇಲೂ ಸಮಾನ ಗಮನ ಹರಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

3 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

3 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

14 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

14 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

14 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

14 hours ago