Latest

ಮಳೆಯಲ್ಲೇ ಛತ್ರಿ ಹಿಡಿದು ಬಸ್ ಪ್ರಯಾಣ – ಹಾವೇರಿ ಸರ್ಕಾರಿ ಬಸ್‌ನ ಮೇಲ್ಛಾವಣಿ ಸೋರಿಕೆ

ಹಾವೇರಿ, ಆ.12 : ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರ್ವಜನಿಕ ಸಾರಿಗೆ ಬಸ್‌ಗಳ ನಿರ್ವಹಣೆಯ ಬಗ್ಗೆ ಹಲವಾರು ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಬಸ್‌ಗಳಲ್ಲಿ ಬ್ರೇಕ್ ಫೇಲ್, ಚಕ್ರ ಕಳಚಿ ಬೀಳುವುದು, ಯಾಂತ್ರಿಕ ದೋಷಗಳು ಸೇರಿದಂತೆ ನಾನಾ ಸಮಸ್ಯೆಗಳು ವರದಿಯಾಗುತ್ತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಇತ್ತೀಚಿನ ಘಟನೆಯಲ್ಲಿ, ಹಾವೇರಿ–ಮೇಲ್ಮರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎ 25 ಎಫ್ 2909 ಸಂಖ್ಯೆಯ ಸರ್ಕಾರಿ ಬಸ್‌ನ ಮೇಲ್ಛಾವಣಿಯೇ ಮಳೆಯ ನೀರು ಸೋರಿಕೆಯಾಗಿದೆ. ಪರಿಣಾಮವಾಗಿ, ಮಳೆ ನೀರು ಒಳಗೆ ಸುರಿದಿದ್ದು, ಪ್ರಯಾಣಿಕರು ಬಸ್ ಒಳಗೇ ಛತ್ರಿ ಹಿಡಿದು ಕುಳಿತುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಯಿತು. ಛತ್ರಿ ಇಲ್ಲದವರು ನೇರವಾಗಿ ಮಳೆ ನೀರಿನಲ್ಲೇ ತೇವಗೊಂಡು ಪ್ರಯಾಣ ಮಾಡಬೇಕಾಯಿತು.

ಬಸ್‌ಗಳ ದುಸ್ಥಿತಿಯನ್ನು ತೋರಿಸುವುದರ ಜೊತೆಗೆ ಸಾರಿಗೆ ಇಲಾಖೆಯ ನಿರ್ವಹಣಾ ವ್ಯವಸ್ಥೆಯ ಮೇಲೆ ಪ್ರಶ್ನೆಗಳನ್ನು ಎಬ್ಬಿಸಿದೆ. ಸ್ಥಳೀಯರು, ಶಕ್ತಿ ಯೋಜನೆಯ ಪ್ರಯೋಜನದ ಜೊತೆಗೆ, ಬಸ್‌ಗಳ ತಾಂತ್ರಿಕ ಸ್ಥಿತಿಗತಿಗಳ ಮೇಲೂ ಸಮಾನ ಗಮನ ಹರಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago