ಚಿಕ್ಕನಾಯಕನಹಳ್ಳಿ: ಬೋನಿಗೆ ಬಿದ್ದ ಚಿರತೆಗೆ ಚಿಕಿತ್ಸೆ, ತೀನಂಶ್ರೀ ಸಸ್ಯಕಾಶಿಯಲ್ಲಿ ಆರೈಕೆ, ಚಿರತೆ ನೋಡಲು ಚಿಕ್ಕನಾಯಕನಹಳ್ಳಿ ಹೊಸಹಳ್ಳಿ ಅಕ್ಕ ಪಕ್ಕದ ಗ್ರಾಮಸ್ಥರು ಲಗ್ಗೆ.
ತುರುವೇಕೆರೆ ತಾಲೂಕಿನ ಕ್ಯಾಮಸಂದ್ರದಲ್ಲಿ ಇರಿಸಿದ ಬೋನಿಗೆ ಬಿದ್ದ ಚಿರತೆ ಕಾಲಿಗೆ ಮುಳ್ಳು ತಂತಿ ತಗುಲಿ ಗಾಯಗೊಂಡಿದ್ದ ಚಿರತೆ ಗಾಯಗೊಂಡ ಚಿರತೆಯನ್ನು ಚಿಕ್ಕನಾಯಕನಹಳ್ಳಿ ತೀನಂಶ್ರೀ ಸಸ್ಯಕಾಶಿಯಲ್ಲಿ ತಜ್ಞ ವೈದ್ಯರುಗಳ ತಂಡ ಎರಡು ದಿನಗಳಿಂದ ಚಿಕಿತ್ಸೆ ನೀಡುತ್ತಿದೆ ಇಂದು ನಿಗಾವಣಿ ಅಬ್ಸರ್ವ್ ನಲ್ಲಿ ಇಟ್ಟು ನಾಳೆ ಮೇಲಧಿಕಾರಿಗಳ ಆದೇಶದಂತೆ ಚಿರತೆಯನ್ನು ಕಾಡಿಗೆ ಬಿಡಲಾಗುವುದು ಎಂದು ಚಿಕ್ಕನಾಯಕನಹಳ್ಳಿ ಆರ್.ಎಫ್ ಓ. ಅರುಣ್ ಕುಮಾರ್ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಗಿರೀಶ್ ಸಾರ್ವಜನಿಕರು ಸೇರಿದ್ದರು
ವರದಿ: ಸ್ವಾಮಿನಾಥ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…