ಚಿಕ್ಕನಾಯಕನಹಳ್ಳಿ: ಬೋನಿಗೆ ಬಿದ್ದ ಚಿರತೆಗೆ ಚಿಕಿತ್ಸೆ, ತೀನಂಶ್ರೀ ಸಸ್ಯಕಾಶಿಯಲ್ಲಿ ಆರೈಕೆ, ಚಿರತೆ ನೋಡಲು ಚಿಕ್ಕನಾಯಕನಹಳ್ಳಿ ಹೊಸಹಳ್ಳಿ ಅಕ್ಕ ಪಕ್ಕದ ಗ್ರಾಮಸ್ಥರು ಲಗ್ಗೆ.
ತುರುವೇಕೆರೆ ತಾಲೂಕಿನ ಕ್ಯಾಮಸಂದ್ರದಲ್ಲಿ ಇರಿಸಿದ ಬೋನಿಗೆ ಬಿದ್ದ ಚಿರತೆ ಕಾಲಿಗೆ ಮುಳ್ಳು ತಂತಿ ತಗುಲಿ ಗಾಯಗೊಂಡಿದ್ದ ಚಿರತೆ ಗಾಯಗೊಂಡ ಚಿರತೆಯನ್ನು ಚಿಕ್ಕನಾಯಕನಹಳ್ಳಿ ತೀನಂಶ್ರೀ ಸಸ್ಯಕಾಶಿಯಲ್ಲಿ ತಜ್ಞ ವೈದ್ಯರುಗಳ ತಂಡ ಎರಡು ದಿನಗಳಿಂದ ಚಿಕಿತ್ಸೆ ನೀಡುತ್ತಿದೆ ಇಂದು ನಿಗಾವಣಿ ಅಬ್ಸರ್ವ್ ನಲ್ಲಿ ಇಟ್ಟು ನಾಳೆ ಮೇಲಧಿಕಾರಿಗಳ ಆದೇಶದಂತೆ ಚಿರತೆಯನ್ನು ಕಾಡಿಗೆ ಬಿಡಲಾಗುವುದು ಎಂದು ಚಿಕ್ಕನಾಯಕನಹಳ್ಳಿ ಆರ್.ಎಫ್ ಓ. ಅರುಣ್ ಕುಮಾರ್ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಗಿರೀಶ್ ಸಾರ್ವಜನಿಕರು ಸೇರಿದ್ದರು
ವರದಿ: ಸ್ವಾಮಿನಾಥ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…