ಚಿಕ್ಕನಾಯಕನಹಳ್ಳಿ: ಬೋನಿಗೆ ಬಿದ್ದ ಚಿರತೆಗೆ ಚಿಕಿತ್ಸೆ, ತೀನಂಶ್ರೀ ಸಸ್ಯಕಾಶಿಯಲ್ಲಿ ಆರೈಕೆ, ಚಿರತೆ ನೋಡಲು ಚಿಕ್ಕನಾಯಕನಹಳ್ಳಿ ಹೊಸಹಳ್ಳಿ ಅಕ್ಕ ಪಕ್ಕದ ಗ್ರಾಮಸ್ಥರು ಲಗ್ಗೆ.
ತುರುವೇಕೆರೆ ತಾಲೂಕಿನ ಕ್ಯಾಮಸಂದ್ರದಲ್ಲಿ ಇರಿಸಿದ ಬೋನಿಗೆ ಬಿದ್ದ ಚಿರತೆ ಕಾಲಿಗೆ ಮುಳ್ಳು ತಂತಿ ತಗುಲಿ ಗಾಯಗೊಂಡಿದ್ದ ಚಿರತೆ ಗಾಯಗೊಂಡ ಚಿರತೆಯನ್ನು ಚಿಕ್ಕನಾಯಕನಹಳ್ಳಿ ತೀನಂಶ್ರೀ ಸಸ್ಯಕಾಶಿಯಲ್ಲಿ ತಜ್ಞ ವೈದ್ಯರುಗಳ ತಂಡ ಎರಡು ದಿನಗಳಿಂದ ಚಿಕಿತ್ಸೆ ನೀಡುತ್ತಿದೆ ಇಂದು ನಿಗಾವಣಿ ಅಬ್ಸರ್ವ್ ನಲ್ಲಿ ಇಟ್ಟು ನಾಳೆ ಮೇಲಧಿಕಾರಿಗಳ ಆದೇಶದಂತೆ ಚಿರತೆಯನ್ನು ಕಾಡಿಗೆ ಬಿಡಲಾಗುವುದು ಎಂದು ಚಿಕ್ಕನಾಯಕನಹಳ್ಳಿ ಆರ್.ಎಫ್ ಓ. ಅರುಣ್ ಕುಮಾರ್ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಗಿರೀಶ್ ಸಾರ್ವಜನಿಕರು ಸೇರಿದ್ದರು
ವರದಿ: ಸ್ವಾಮಿನಾಥ್
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…