Crime

ಇಬ್ಬರು ಬೈಕ್ ಕಳ್ಳರ ಬಂಧನ.

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕ್ರೈಂ ಪ್ರಕರಣಗಳನ್ನು ಕಟ್ಟಿಹಾಕಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ದಿಟ್ಟ ಹೆಜ್ಜೆಯನ್ನಿಟ್ಟಿದ್ದು, ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಹೆಡೆಮುರಿ ಕಟ್ಟಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾದ ಬಗ್ಗೆ ಒಂದು ಪ್ರಕರಣ ದಾಖಲಾಗಿದ್ದು ಈ ಪ್ರಕರಣವನ್ನು ಭೇದಿಸಲು ಉಪನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿಯ ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶಿವಪ್ರಕಾಶ್ ನಾಯಕ್ ರವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ವರದಿ: ಶಿವು ಹುಬ್ಬಳ್ಳಿ.
ಭ್ರಷ್ಟರ ಬೇಟೆ

Recent Posts

ದಾಂಡೇಲಿ ದುರಂತ: ಮಲೇಷ್ಯಾದಿಂದ ಬಂದ ಪತಿ; ಪತ್ನಿಗೆ ಬೇರೊಬ್ಬನೊಂದಿಗಿದ್ದ ಸಂಬಂಧ ತಿಳಿದು ಆತ್ಮಹತ್ಯೆ

ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ ಒಂದು ಬೆಳಕಿಗೆ ಬಂದಿದೆ. ದಾಂಡೇಲಿ ನಗರದಲ್ಲಿ ಕುಟುಂಬ ಕಲಹ ಮತ್ತು ಮಾನಸಿಕ…

2 hours ago

ಬರ್ಗಿ ಅಣೆಕಟ್ಟು ದುರಂತ: ಸಾವಿನ ಕ್ಷಣದಲ್ಲೂ ಮಗುವಿಗೆ ಗುರಾಣಿಯಾದ ತಾಯಿ

ಮಧ್ಯಪ್ರದೇಶದ ಬರ್ಗಿ ಅಣೆಕಟ್ಟಿನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತವು ದೇಶವನ್ನೇ ದುಃಖದ ಮೌನಕ್ಕೆ ತಳ್ಳಿದೆ. ಆದರೆ ಈ ದುರ್ಘಟನೆಯ ನಂತರ…

3 hours ago

ಅಕ್ಕ-ತಂಗಿಯರ ವಿಚಿತ್ರ ನಿರ್ಧಾರ: ಪತಿಗಳ ಅದಲು-ಬದಲು ಪ್ರಕರಣಕ್ಕೆ ಹೈಕೋರ್ಟ್ ತೀರ್ಪು

ಮಧ್ಯ ಪ್ರದೇಶದ ಗ್ವಾಲಿಯರ್ ಹೈಕೋರ್ಟ್ ಪೀಠದ ಮುಂದೆ ಅಪರೂಪದ ಹಾಗೂ ಅಚ್ಚರಿ ಮೂಡಿಸುವ ಪ್ರಕರಣವೊಂದು ವಿಚಾರಣೆಗೆ ಬಂದಿದ್ದು, ಇದು ಸಾರ್ವಜನಿಕ…

3 hours ago

ಲವ್ ಅಂಡ್ ಸೆಕ್ಸ್ ದೋಖಾ: ಮಾಜಿ ಪುರಸಭಾ ಅಧ್ಯಕ್ಷನಿಂದ ವಂಚನೆ?

ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ…

4 hours ago

ವೈದ್ಯಕೀಯ ಕ್ಷೇತ್ರದಲ್ಲಿ ಮಹಾ ವಂಚನೆ: ಆಪರೇಷನ್ ಥಿಯೇಟರ್‌ನಲ್ಲೇ ಯುವತಿಯ ಖಾಸಗಿ ಫೋಟೋ ಲೀಕ್!

ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ…

8 hours ago

ಕುಣಿಗಲ್‌ನಲ್ಲಿ ಹೃದಯವಿದ್ರಾವಕ ದುರಂತ: ಬೇರೊಬ್ಬನೊಂದಿಗೆ ಓಡಿ ಹೋದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು…

9 hours ago