Latest

ಗೌರಿಬಿದನೂರು ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಭೀಕರ ಅಪಘಾತ ಇಬ್ಬರು ಸಾವು

ಗೌರಿಬಿದನೂರು : ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ತುಮಕೂರು ರಸ್ತೆಯಲ್ಲಿರುವ
ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ರಾತ್ರಿ 9 ಘಂಟೆ ಸಮಯದಲ್ಲಿ
ತುಮಕೂರು ಕಡೆಯಿಂದ ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಚಾಲಕ, ನಗರದ ಕಡೆಯಿಂದ ಬರುತ್ತಿದ್ದ, 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನಹಳ್ಳಿ ಗ್ರಾಮದ ನಂಜಪ್ಪ (60)
ಮತ್ತು ಕೊಲ್ಕತ್ತಾ ಮೂಲದ ಸೌರವ್ (24) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು,
ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವಾಹನ ಚಾಲಕ ಕಾರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ, ಪೊಲೀಸರು ತನಿಖೆ ಕೈ ಗೊಂಡಿದ್ದಾರೆ. ವರದಿ: ಅವಿನಾಶ್

nazeer ahamad

Recent Posts

ಬೆಳ್ತಂಗಡಿಯಲ್ಲಿ ಭಾರೀ ಮಳೆಗೆ ಮರ ಕುಸಿತ – ಸ್ಕೂಟರ್ ಓಡಿಸುತ್ತಿದ್ದ ದಂಪತಿಗೆ ಗಾಯ

ಬೆಳ್ತಂಗಡಿ ತಾಲೂಕಿನ ಕುಕ್ಕಾವು ಕೊಪ್ಪದ ಗಂಡಿ ಸಮೀಪ ಭಾರೀ ಮಳೆಯ ನಡುವೆಯೇ ಸ್ಕೂಟರ್ ಮೇಲೆ ಮರ ಕುಸಿದು ಬಿದ್ದ ಪರಿಣಾಮ…

4 hours ago

ಆಟವಾಡುತ್ತಿದ್ದ 2 ವರ್ಷದ ಮಗು ಕಾಲುವೆಗೆ ಬಿದ್ದು ದುರ್ಘಟನಾತ್ಮಕ ಸಾವು

ಭಟ್ಕಳ: ತಾಯಿ-ತಂದೆಯ ಕಣ್ಣಿಗೆ ನಂಬಲಾಗದ ದುಃಖ ತರಿದ ಘಟನೆ ಭಟ್ಕಳದ ಆಝಾದ ನಗರದಲ್ಲಿ ನಡೆದಿದೆ. ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಎರಡು…

4 hours ago

ಪ್ರೀತಿ ಮದುವೆಯ ಬೆನ್ನಲ್ಲೇ ದೌರ್ಜನ್ಯ: ಹುಬ್ಬಳ್ಳಿಯಲ್ಲಿ ಯುವತಿಯನ್ನು ಗೋಣಿ ಚೀಲದಲ್ಲಿ ಎಳೆದೊಯ್ಯಲಾದ ಪೋಷಕರು

ಹುಬ್ಬಳ್ಳಿ: ಪ್ರೇಮಿಸಿ ವಿವಾಹವಾದ ಯುವತಿಯನ್ನು ಆಕೆಯ ಪೋಷಕರು ಪತಿಯ ಮನೆಯಿಂದ ಬಲವಂತವಾಗಿ ಕರೆದುಕೊಂಡು ಹೋಗಿರುವ ಆತಂಕಕಾರಿ ಘಟನೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.…

7 hours ago

ಚಾರ್‌ಧಾಮ್ ಯಾತ್ರೆ ವೇಳೆ ಹೆಲಿಕಾಪ್ಟರ್ ಅಪಘಾತ: ಐದು ಯಾತ್ರಿಕರು ಸಾವು.

ಉತ್ತರಾಖಂಡದ ಕೆದಾರನಾಥ ಮಾರ್ಗದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಹೆಲಿಕಾಪ್ಟರ್‌ ಅಪಘಾತದಲ್ಲಿ ಐವರು ಯಾತ್ರಿಕರು ಮೃತಪಟ್ಟಿದ್ದಾರೆ. ಈ ದುರಂತವು…

9 hours ago

ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಬಿಜೆಪಿ ಯುವ ಮುಖಂಡ ವಿರುದ್ಧ ದೂರು.

ಉಡುಪಿಯಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ವಿರುದ್ಧ ಗಂಭೀರ ಆರೋಪಗಳು ಹೊರ ಬರುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋದ ಆಧಾರದ…

10 hours ago

ಹಾಸನ ಆಸ್ಪತ್ರೆಯಲ್ಲಿ ನೈತಿಕ ಪೊಲೀಸ್ ಗಿರಿ: ಮೊಬೈಲ್ ಕಳವು ಆರೋಪಕ್ಕೆ ಯುವಕನ ಮೇಲೆ ಅಮಾನವೀಯ ಹಲ್ಲೆ

ಹಾಸನ: ಜಿಲ್ಲೆಯ ಮುಖ್ಯ ಆಸ್ಪತ್ರೆಯ ಆವರಣದಲ್ಲಿ ಮಾನವತೆಯ ಮೌಲ್ಯಗಳಿಗೆ ಧಕ್ಕೆ ತರುವ ಘಟನೆ ನಡೆದಿದೆ. ಮೊಬೈಲ್ ಕಳವು ಆರೋಪದ ಮೇಲೆ…

11 hours ago