ಗೌರಿಬಿದನೂರು : ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ತುಮಕೂರು ರಸ್ತೆಯಲ್ಲಿರುವ
ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ರಾತ್ರಿ 9 ಘಂಟೆ ಸಮಯದಲ್ಲಿ
ತುಮಕೂರು ಕಡೆಯಿಂದ ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಚಾಲಕ, ನಗರದ ಕಡೆಯಿಂದ ಬರುತ್ತಿದ್ದ, 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನಹಳ್ಳಿ ಗ್ರಾಮದ ನಂಜಪ್ಪ (60)
ಮತ್ತು ಕೊಲ್ಕತ್ತಾ ಮೂಲದ ಸೌರವ್ (24) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು,
ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವಾಹನ ಚಾಲಕ ಕಾರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ, ಪೊಲೀಸರು ತನಿಖೆ ಕೈ ಗೊಂಡಿದ್ದಾರೆ. ವರದಿ: ಅವಿನಾಶ್
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…