ಹೈದರಾಬಾದ್ನ ಬಾಚುಪಲ್ಲಿಯ ರಾಜೀವ್ ಗಾಂಧಿ ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆ 32 ವರ್ಷದ ಕೋಟ ಸತ್ಯಲಾವಣ್ಯ, ಆಂಧ್ರಪ್ರದೇಶದ ಪಿತಪುರಂನ ನಿವಾಸಿಯಾಗಿದ್ದು, ಬಾಚುಪಲ್ಲಿಯ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು.
ಮಹಿಳೆ, ಐಟಿ ಉದ್ಯಮಿ ಬಟುಲ್ ವೀರಮೋಹನ್ ಅವರನ್ನು ಐದು ವರ್ಷಗಳ ಹಿಂದೆ ವಿವಾಹ ಮಾಡಿಕೊಂಡಿದ್ದರೆ. ಆರಂಭದಲ್ಲಿ ಬ್ಯಾಂಕ್ನ ಕೆಲಸ ಸುಲಭವಾಗಿದ್ದರೂ, ಸಮಯದೊಂದಿಗೆ ಹೆಚ್ಚಿನ ಒತ್ತಡವು ಅವಳ ಮೇಲೆ ಮಾಡಿತ್ತು. ಈ ಕುರಿತು ಅವಳ ಪತಿ, ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ಸಹ ಕುಗ್ಗಿದ ಸ್ಥಿತಿಯನ್ನು ಹಂಚಿಕೊಂಡಿದ್ದರು.
ಶುಕ್ರವಾರ, ಸಂಕ್ರಾಂತಿ ಹಬ್ಬಕ್ಕಾಗಿ ಮನೆಗೆ ಹೋಗುವುದಾಗಿ ಹೇಳಿ, ಮಧ್ಯಾಹ್ನದಲ್ಲಿ ಕೆಲಸದಿಂದ ಹೊರಟ ಸತ್ಯಲಾವಣ್ಯ, ಅವಳ ಅಪಾರ್ಟ್ಮೆಂಟ್ನಿಂದ ಕೆಳಗೆ ಹಾರಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ, ಕುಟುಂಬಸ್ಥರು ಬ್ಯಾಂಕ್ ವಿರುದ್ಧ ಬಾಚುಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಈಗಾಗಲೇ ತನಿಖೆ ಪ್ರಾರಂಭಿಸಿ, ಪ್ರಕರಣವನ್ನು ಮುಂದುವರೆಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…