ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಬಸ್ಟೆಂಡಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರು ಕಣ್ಣು ಮುಚ್ಚಿ ಕುಳಿತ KSRTC ಸಿಬ್ಬಂದಿ
ವ್ಯಕ್ತಿಯೊಬ್ಬನು ಕಂಠ ಪೂರ್ತಿ ಕುಡಿದು ಸಾರ್ವಜನಿಕ ಸ್ಥಳವಾದ ಬಸ್ಟೆಂಡಿನಲ್ಲಿ ಬಿಂದಾಸ್ ಆಗಿ ಮಲಗಿದ್ದು ಯಾರೂ ಹೇಳುವವರು ಇಲ್ಲ ಕೇಳುವವರು ಇಲ್ಲ ಎನ್ನುವಂತಾಗಿದೆ .
ಅಲ್ಲೇ ಪಕ್ಕದಲ್ಲಿ ಎಲ್ಲಿಂದೊ ಬಂದ ವೃದ್ದೆ ಕುಡುಕನ ಜೇಬಿಗೆ ಕೈ ಹಾಕಿ ಹಣವನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾಳೆ.
ಇದನ್ನು ಕಂಡ ಸಾರ್ವಜನಿಕರು ವೃದ್ದೆ ಮಾಡಿದ್ದು ಸರಿಯಾಗಿದೆ ಎಂದು ಅಭಿಪ್ರಾಯ ಪಟ್ಟರೆ ಇನ್ನುಳಿದವರು ಸಿಬ್ಬಂದಿಗಳ ನಿರ್ಲಕ್ಷತನ ಹಾಗೂ ಕಂಠ ಪೂರ್ತಿ ಕುಡಿದು ಇಲ್ಲೇ ಮಲಗಿದ್ದರು K S R T C ಯಾವ ಸಿಬ್ಬಂದಿಯೂ ಗಮನ ಹರಿಸಿಲ್ಲ ಎನ್ನಲಾಗಿದೆ.
ವರದಿ; ಶ್ರೀಪಾದ್ ಎಸ್ ಏಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…