ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಬಸ್ಟೆಂಡಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರು ಕಣ್ಣು ಮುಚ್ಚಿ ಕುಳಿತ KSRTC ಸಿಬ್ಬಂದಿ
ವ್ಯಕ್ತಿಯೊಬ್ಬನು ಕಂಠ ಪೂರ್ತಿ ಕುಡಿದು ಸಾರ್ವಜನಿಕ ಸ್ಥಳವಾದ ಬಸ್ಟೆಂಡಿನಲ್ಲಿ ಬಿಂದಾಸ್ ಆಗಿ ಮಲಗಿದ್ದು ಯಾರೂ ಹೇಳುವವರು ಇಲ್ಲ ಕೇಳುವವರು ಇಲ್ಲ ಎನ್ನುವಂತಾಗಿದೆ .
ಅಲ್ಲೇ ಪಕ್ಕದಲ್ಲಿ ಎಲ್ಲಿಂದೊ ಬಂದ ವೃದ್ದೆ ಕುಡುಕನ ಜೇಬಿಗೆ ಕೈ ಹಾಕಿ ಹಣವನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾಳೆ.
ಇದನ್ನು ಕಂಡ ಸಾರ್ವಜನಿಕರು ವೃದ್ದೆ ಮಾಡಿದ್ದು ಸರಿಯಾಗಿದೆ ಎಂದು ಅಭಿಪ್ರಾಯ ಪಟ್ಟರೆ ಇನ್ನುಳಿದವರು ಸಿಬ್ಬಂದಿಗಳ ನಿರ್ಲಕ್ಷತನ ಹಾಗೂ ಕಂಠ ಪೂರ್ತಿ ಕುಡಿದು ಇಲ್ಲೇ ಮಲಗಿದ್ದರು K S R T C ಯಾವ ಸಿಬ್ಬಂದಿಯೂ ಗಮನ ಹರಿಸಿಲ್ಲ ಎನ್ನಲಾಗಿದೆ.
ವರದಿ; ಶ್ರೀಪಾದ್ ಎಸ್ ಏಚ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…