ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಬಸ್ಟೆಂಡಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರು ಕಣ್ಣು ಮುಚ್ಚಿ ಕುಳಿತ KSRTC ಸಿಬ್ಬಂದಿ
ವ್ಯಕ್ತಿಯೊಬ್ಬನು ಕಂಠ ಪೂರ್ತಿ ಕುಡಿದು ಸಾರ್ವಜನಿಕ ಸ್ಥಳವಾದ ಬಸ್ಟೆಂಡಿನಲ್ಲಿ ಬಿಂದಾಸ್ ಆಗಿ ಮಲಗಿದ್ದು ಯಾರೂ ಹೇಳುವವರು ಇಲ್ಲ ಕೇಳುವವರು ಇಲ್ಲ ಎನ್ನುವಂತಾಗಿದೆ .
ಅಲ್ಲೇ ಪಕ್ಕದಲ್ಲಿ ಎಲ್ಲಿಂದೊ ಬಂದ ವೃದ್ದೆ ಕುಡುಕನ ಜೇಬಿಗೆ ಕೈ ಹಾಕಿ ಹಣವನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾಳೆ.
ಇದನ್ನು ಕಂಡ ಸಾರ್ವಜನಿಕರು ವೃದ್ದೆ ಮಾಡಿದ್ದು ಸರಿಯಾಗಿದೆ ಎಂದು ಅಭಿಪ್ರಾಯ ಪಟ್ಟರೆ ಇನ್ನುಳಿದವರು ಸಿಬ್ಬಂದಿಗಳ ನಿರ್ಲಕ್ಷತನ ಹಾಗೂ ಕಂಠ ಪೂರ್ತಿ ಕುಡಿದು ಇಲ್ಲೇ ಮಲಗಿದ್ದರು K S R T C ಯಾವ ಸಿಬ್ಬಂದಿಯೂ ಗಮನ ಹರಿಸಿಲ್ಲ ಎನ್ನಲಾಗಿದೆ.
ವರದಿ; ಶ್ರೀಪಾದ್ ಎಸ್ ಏಚ್
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…