ಉತ್ತರಕನ್ನಡ ಜಿಲ್ಲೆಯ ಶೀರೂರು ಘಟನೆ ಕುರಿತು ಕೇಂದ್ರ ಸಚಿವರು ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬಂದು ಯಲ್ಲಾಪುರಕ್ಕೆ ಬೇಟಿ ನೀಡಿ ನಂತರ ಶಿರೂರಿಗೆ ತೆರಳಿದ್ದಾರೆ, ಜಿಲ್ಲೆಯ ಸಂಸದರು ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕಾರಣಾಂತರಗಳಿಂದ ಎಚ್ ಡಿ ಕುಮಾರಸ್ವಾಮಿ ಒಟ್ಟಿಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ, ಸಂಸದರು ಸಚಿವರ ಒಟ್ಟಿಗೆ ನಿರಂತರ ಆಗುವ ಸಮಸ್ಯೆ ಕುರಿತು ಫೋನಿನ ಸಂಪರ್ಕದಲ್ಲಿದ್ದು ಮಾಹಿತಿ ನೀಡಲಾಗುತ್ತಿದೆ,ಇನ್ನು ಸಚಿವರು ಕುಮಾರಸ್ವಾಮಿಯವರು ಯಲ್ಲಾಪುರಕ್ಕೆ ಬೇಟಿ ನೀಡಿ ನಂತರ ಉಳುವರೆಗೆ ತೆರಳಿ ಅಲ್ಲಿನ ಪ್ರಕೃತಿ ವಿಕೋಪ ಹಾಗೂ ಅಲ್ಲಿನ ಗುಡ್ಡ ಕುಸಿದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಅಲ್ಲಿನ ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ ,ಇಲ್ಲಿನ ಸ್ಥಳದಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಹಂತದಲ್ಲಿವೆ ಎಂದು ತಿಳಿದು ಬಂದಿದೆ, ಮತ್ತು ಘಟನೆಯಲ್ಲಿ ಮೃತರದವರ ಕುಟುಂಬಕ್ಕೆ ಸಾಂತ್ವನ ಹೇಳಿದರು, ಈ ಸಮಯದಲ್ಲಿ ಜೇಡಿ ಎಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರು ಇಲ್ಲಿನ ಸಮಸ್ಯೆ ಬಗ್ಗೆ ವಿವರಣೆ ನೀಡಿ ಐ ಆರ್ ಬಿ ಅವೈಜ್ಞಾನಿಕ ಕಾಮಗಾರಿಯ ಈ ದುರಂತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು, ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.
ವರದಿ: ಶ್ರೀಪಾದ್ ಎಸ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…