Latest

ಗುಡ್ಡ ಕುಸಿದ ಸ್ಥಳಕ್ಕೆ ಕೇಂದ್ರ ಸಚಿವರಾದ ಕುಮಾರಸ್ವಾಮಿ ಬೇಟಿ

ಉತ್ತರಕನ್ನಡ ಜಿಲ್ಲೆಯ ಶೀರೂರು ಘಟನೆ ಕುರಿತು ಕೇಂದ್ರ ಸಚಿವರು ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬಂದು ಯಲ್ಲಾಪುರಕ್ಕೆ ಬೇಟಿ ನೀಡಿ ನಂತರ ಶಿರೂರಿಗೆ ತೆರಳಿದ್ದಾರೆ, ಜಿಲ್ಲೆಯ ಸಂಸದರು ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕಾರಣಾಂತರಗಳಿಂದ ಎಚ್ ಡಿ ಕುಮಾರಸ್ವಾಮಿ ಒಟ್ಟಿಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ, ಸಂಸದರು ಸಚಿವರ ಒಟ್ಟಿಗೆ ನಿರಂತರ ಆಗುವ ಸಮಸ್ಯೆ ಕುರಿತು ಫೋನಿನ ಸಂಪರ್ಕದಲ್ಲಿದ್ದು ಮಾಹಿತಿ ನೀಡಲಾಗುತ್ತಿದೆ,ಇನ್ನು ಸಚಿವರು ಕುಮಾರಸ್ವಾಮಿಯವರು ಯಲ್ಲಾಪುರಕ್ಕೆ ಬೇಟಿ ನೀಡಿ ನಂತರ ಉಳುವರೆಗೆ ತೆರಳಿ ಅಲ್ಲಿನ ಪ್ರಕೃತಿ ವಿಕೋಪ ಹಾಗೂ ಅಲ್ಲಿನ ಗುಡ್ಡ ಕುಸಿದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಅಲ್ಲಿನ ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ ,ಇಲ್ಲಿನ ಸ್ಥಳದಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಹಂತದಲ್ಲಿವೆ ಎಂದು ತಿಳಿದು ಬಂದಿದೆ, ಮತ್ತು ಘಟನೆಯಲ್ಲಿ ಮೃತರದವರ ಕುಟುಂಬಕ್ಕೆ ಸಾಂತ್ವನ ಹೇಳಿದರು, ಈ ಸಮಯದಲ್ಲಿ ಜೇಡಿ ಎಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರು ಇಲ್ಲಿನ ಸಮಸ್ಯೆ ಬಗ್ಗೆ ವಿವರಣೆ ನೀಡಿ ಐ ಆರ್ ಬಿ ಅವೈಜ್ಞಾನಿಕ ಕಾಮಗಾರಿಯ ಈ ದುರಂತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು, ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.
ವರದಿ: ಶ್ರೀಪಾದ್ ಎಸ್

ಭ್ರಷ್ಟರ ಬೇಟೆ

Recent Posts

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

7 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

7 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

9 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

9 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

10 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

1 day ago