ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆ ಮತ್ತು ಗಾಳಿಯ ಆರ್ಭಟ ದಿಂದಾಗಿ ಹಲವಾರು ಕಡೆಗಳಲ್ಲಿ ಮನೆಗಳು ಎಲ್ಲವೂ ನಾಶವಾಗುತ್ತಿದೆ, ಇಂತಹದೊಂದು ಘಟನೆ ಪರಮೇಶ್ವರ ನಾರಾಯಣ ಗುನಗಾ ಕಾನಗೋಡ ಬಾಳೆಹದ್ದ ರವರ ಮನೆ ದಿನಾಂಕ 28-07-2024 ರಂದು ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ವಿಪರೀತ ಮಳೆ ಗಾಳಿಯ ಹೊಡೆತಕ್ಕೆ ಮನೆಯ ಹಿಂಭಾಗದಲ್ಲಿ ಇರುವ ಗೋಡೆ ಕುಸಿದು ಬಿದ್ದಿದ್ದು ಯಾವುದೇ ಪ್ರಾಣ ಹಾನಿ ಉಂಟಾಗಲಿಲ್ಲ ಎಂಬ ಮಾಹಿತಿ ದೊರೆತಿದೆ ಘಟನೆಯ ಪರಿಶೀಲನೆ ಬಗ್ಗೆ ನೊಡಲ್ ಅಧಿಕಾರಿಗಳು ಉಮ್ಮಚಗಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಲಾಗಿ ಸದರಿ ಮನೆಯು ಇನ್ನು ಶಿಥಿಲಾವಸ್ಥೆಯಲ್ಲಿದ್ದು ಪೂರ್ತಿಯಾಗಿ ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಮನೆಯ ಕುಟುಂಬಸ್ಥರಿಗೆ ವಸತಿಯ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ನೊಟೀಸ್ ನೀಡಲಾಗಿದೆ.
ವರದಿ: ಶ್ರೀಪಾದ್ ಎಸ್
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…