ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆ ಮತ್ತು ಗಾಳಿಯ ಆರ್ಭಟ ದಿಂದಾಗಿ ಹಲವಾರು ಕಡೆಗಳಲ್ಲಿ ಮನೆಗಳು ಎಲ್ಲವೂ ನಾಶವಾಗುತ್ತಿದೆ, ಇಂತಹದೊಂದು ಘಟನೆ ಪರಮೇಶ್ವರ ನಾರಾಯಣ ಗುನಗಾ ಕಾನಗೋಡ ಬಾಳೆಹದ್ದ ರವರ ಮನೆ ದಿನಾಂಕ 28-07-2024 ರಂದು ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ವಿಪರೀತ ಮಳೆ ಗಾಳಿಯ ಹೊಡೆತಕ್ಕೆ ಮನೆಯ ಹಿಂಭಾಗದಲ್ಲಿ ಇರುವ ಗೋಡೆ ಕುಸಿದು ಬಿದ್ದಿದ್ದು ಯಾವುದೇ ಪ್ರಾಣ ಹಾನಿ ಉಂಟಾಗಲಿಲ್ಲ ಎಂಬ ಮಾಹಿತಿ ದೊರೆತಿದೆ ಘಟನೆಯ ಪರಿಶೀಲನೆ ಬಗ್ಗೆ ನೊಡಲ್ ಅಧಿಕಾರಿಗಳು ಉಮ್ಮಚಗಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಲಾಗಿ ಸದರಿ ಮನೆಯು ಇನ್ನು ಶಿಥಿಲಾವಸ್ಥೆಯಲ್ಲಿದ್ದು ಪೂರ್ತಿಯಾಗಿ ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಮನೆಯ ಕುಟುಂಬಸ್ಥರಿಗೆ ವಸತಿಯ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ನೊಟೀಸ್ ನೀಡಲಾಗಿದೆ.
ವರದಿ: ಶ್ರೀಪಾದ್ ಎಸ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…